BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

Published : Dec 06, 2022, 04:22 PM ISTUpdated : Dec 06, 2022, 04:45 PM IST

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಮಣ್ಣು ಮಾಫಿಯಾ ಜೋರಾಗಿದ್ದು, ಧೂಳಿನಿಂದ ಕೆಲ ಗ್ರಾಮಸ್ಥರು ಹೈರಾಣಾಗಿ ಹೋಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ, ದೀಟೂರು, ಪಾಮೇನಹಳ್ಳಿಯ ಜನರು ಮಣ್ಣು ಮಾಫಿಯಾದಿಂದ ಬೇಸತ್ತು ಹೋಗಿದ್ದಾರೆ. ಈ ಮಾರ್ಗದಲ್ಲಿ ಬೆಳಿಗ್ಗೆ 5 ರಿಂದ ಸಂಜೆ 7 ಗಂಟೆ ವರೆಗು ಒಂದರ ಹಿಂದೆ ಮತ್ತೊಂದು ವಾಹನಗಳು ಸಾಲುಗಟ್ಟಿ ಮಣ್ಣು ತುಂಬಿಕೊಂಡು ಹರಿಹರದ ಸುತ್ತಮುತ್ತಲಿನ ಇಟ್ಟಿಗೆ ಭಟ್ಟಿಗಳಿಗೆ ಸಂಚರಿಸುತ್ತಿವೆ. ಗಂಟೆಗೊಂದು ಎರಡು ಗಂಟೆಗೊಂದು ಲಾರಿ ಮಣ್ಣು ತುಂಬಿಕೊಂಡು ಹೋದ್ರೆ ಸಮಸ್ಯೆ ಇಲ್ಲ. ಆದ್ರೆ ಪ್ರತಿ ಐದು ನಿಮಿಷಕ್ಕೊಂದು ಮಣ್ಣು ತುಂಬಿದ ಟ್ರಕ್ ಸಂಚರಿಸುತ್ತದೆ. ಇದರಿಂದ ರಸ್ತೆಯಲ್ಲಿ ಬೈಕ್ ಆಟೋ ಬಸ್ ಸವಾರರು ಪಾದಚಾರಿಗಳಿಗೆ ದೊಡ್ಡ ಸಂಕಟ ಎದುರಾಗಿದೆ. ಒಂದು  ರೀತಿ ಉಸಿರುಗಟ್ಟಿಸುವ ವಾತವರಣ ನಿರ್ಮಾಣವಾಗಿದೆ. ಚಿಕ್ಕಬಿದರೆ, ಸಾರಥಿ, ಪಾಮೇನಹಳ್ಳಿ ದೀಟೂರು ಮಾರ್ಗವಾಗಿ ಹರಿಹರದ ಮುಖ್ಯ ರಸ್ತೆಗೆ ಹೋಗುವವರೆಗೂ ಉಸಿರು ಬಿಗಿಹಿಡಿದು ರಸ್ತೆಯಲ್ಲೇ ಸಂಚರಿಸುವ ಸ್ಥಿತಿ ಇದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more