BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

BIG 3: ಹರಿಹರದಲ್ಲಿ ಮಣ್ಣು ಮಾಫಿಯಾ: ಕಾನೂನು ಕ್ರಮ ಯಾವಾಗ?

Published : Dec 06, 2022, 04:22 PM ISTUpdated : Dec 06, 2022, 04:45 PM IST

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಮಣ್ಣು ಮಾಫಿಯಾ ಜೋರಾಗಿದ್ದು, ಧೂಳಿನಿಂದ ಕೆಲ ಗ್ರಾಮಸ್ಥರು ಹೈರಾಣಾಗಿ ಹೋಗಿದ್ದಾರೆ.
 

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ, ದೀಟೂರು, ಪಾಮೇನಹಳ್ಳಿಯ ಜನರು ಮಣ್ಣು ಮಾಫಿಯಾದಿಂದ ಬೇಸತ್ತು ಹೋಗಿದ್ದಾರೆ. ಈ ಮಾರ್ಗದಲ್ಲಿ ಬೆಳಿಗ್ಗೆ 5 ರಿಂದ ಸಂಜೆ 7 ಗಂಟೆ ವರೆಗು ಒಂದರ ಹಿಂದೆ ಮತ್ತೊಂದು ವಾಹನಗಳು ಸಾಲುಗಟ್ಟಿ ಮಣ್ಣು ತುಂಬಿಕೊಂಡು ಹರಿಹರದ ಸುತ್ತಮುತ್ತಲಿನ ಇಟ್ಟಿಗೆ ಭಟ್ಟಿಗಳಿಗೆ ಸಂಚರಿಸುತ್ತಿವೆ. ಗಂಟೆಗೊಂದು ಎರಡು ಗಂಟೆಗೊಂದು ಲಾರಿ ಮಣ್ಣು ತುಂಬಿಕೊಂಡು ಹೋದ್ರೆ ಸಮಸ್ಯೆ ಇಲ್ಲ. ಆದ್ರೆ ಪ್ರತಿ ಐದು ನಿಮಿಷಕ್ಕೊಂದು ಮಣ್ಣು ತುಂಬಿದ ಟ್ರಕ್ ಸಂಚರಿಸುತ್ತದೆ. ಇದರಿಂದ ರಸ್ತೆಯಲ್ಲಿ ಬೈಕ್ ಆಟೋ ಬಸ್ ಸವಾರರು ಪಾದಚಾರಿಗಳಿಗೆ ದೊಡ್ಡ ಸಂಕಟ ಎದುರಾಗಿದೆ. ಒಂದು  ರೀತಿ ಉಸಿರುಗಟ್ಟಿಸುವ ವಾತವರಣ ನಿರ್ಮಾಣವಾಗಿದೆ. ಚಿಕ್ಕಬಿದರೆ, ಸಾರಥಿ, ಪಾಮೇನಹಳ್ಳಿ ದೀಟೂರು ಮಾರ್ಗವಾಗಿ ಹರಿಹರದ ಮುಖ್ಯ ರಸ್ತೆಗೆ ಹೋಗುವವರೆಗೂ ಉಸಿರು ಬಿಗಿಹಿಡಿದು ರಸ್ತೆಯಲ್ಲೇ ಸಂಚರಿಸುವ ಸ್ಥಿತಿ ಇದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more