ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

Suvarna News   | Asianet News
Published : Jun 21, 2020, 03:27 PM IST

ಕೂಡಲಸಂಗಮ ದೇಗುಲದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣ ವೇಳೆ ಭಕ್ತರಿಗೆ ದರ್ಶನ ಭಾಗ್ಯ| ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಸಂಗಮೇಶ್ವರ ದೇಗುಲ| ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಸಂಗಮ ಕ್ಷೇತ್ರ ಕೂಡಲ ಸಂಗಮ| ಕೃಷ್ಣಾ ನದಿ ತಟದಲ್ಲಿ ಧ್ಯಾನದಲ್ಲಿ ತೊಡಗಿದ ಅಸಂಖ್ಯಾತ ಭಕ್ತರು|

ಬಾಗಲಕೋಟೆ (ಜೂ.21): ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಸೂರ್ಯಗ್ರಹಣ 2020: ಬೇರೆ ದೇಶಗಳಲ್ಲಿ ಸೂರ್ಯ ಗೋಚರಿಸಿದ್ದು ಹೀಗೆ..!

ಕೃಷ್ಣಾ, ಮಲಪ್ರಭಾ ಘಟಪ್ರಭಾ ನದಿಗಳ ತ್ರಿವೇಣಿ ಸಂಗಮದಲ್ಲಿ ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಕ್ಷೇತ್ರ ಕೂಡಲ ಸಂಗಮವಾಗಿದೆ. ಗ್ರಹಣದ ನಿಮಿತ್ತ ಭಕ್ತರು ಕೃಷ್ಣಾ ನದಿಯಲ್ಲಿ ದೇಹದ ಅರ್ಧಭಾಗ ಮುಳುಗಿ ಧ್ಯಾನ ಮಾಡಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆ ನದಿ ಸ್ನಾನಕ್ಕೆ ನಿಷೇಧ ಹೇರಲಾಗಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಜಾಗ ಹೊರತುಪಡಿಸಿ ಕೃಷ್ಣಾ ನದಿಯಲ್ಲಿ ಭಕ್ತರು ಜಪ, ತಪ ಮಾಡಿದ್ದಾರೆ. ಕೃಷ್ಣಾ ನದಿ ತಟದಲ್ಲಿ ಅಸಂಖ್ಯಾತ ಭಕ್ತರು ಧ್ಯಾನ ಮಾಡಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!