ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

Suvarna News   | Asianet News
Published : Jun 21, 2020, 03:27 PM IST

ಕೂಡಲಸಂಗಮ ದೇಗುಲದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣ ವೇಳೆ ಭಕ್ತರಿಗೆ ದರ್ಶನ ಭಾಗ್ಯ| ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಸಂಗಮೇಶ್ವರ ದೇಗುಲ| ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಸಂಗಮ ಕ್ಷೇತ್ರ ಕೂಡಲ ಸಂಗಮ| ಕೃಷ್ಣಾ ನದಿ ತಟದಲ್ಲಿ ಧ್ಯಾನದಲ್ಲಿ ತೊಡಗಿದ ಅಸಂಖ್ಯಾತ ಭಕ್ತರು|

ಬಾಗಲಕೋಟೆ (ಜೂ.21): ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಸೂರ್ಯಗ್ರಹಣ 2020: ಬೇರೆ ದೇಶಗಳಲ್ಲಿ ಸೂರ್ಯ ಗೋಚರಿಸಿದ್ದು ಹೀಗೆ..!

ಕೃಷ್ಣಾ, ಮಲಪ್ರಭಾ ಘಟಪ್ರಭಾ ನದಿಗಳ ತ್ರಿವೇಣಿ ಸಂಗಮದಲ್ಲಿ ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಕ್ಷೇತ್ರ ಕೂಡಲ ಸಂಗಮವಾಗಿದೆ. ಗ್ರಹಣದ ನಿಮಿತ್ತ ಭಕ್ತರು ಕೃಷ್ಣಾ ನದಿಯಲ್ಲಿ ದೇಹದ ಅರ್ಧಭಾಗ ಮುಳುಗಿ ಧ್ಯಾನ ಮಾಡಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆ ನದಿ ಸ್ನಾನಕ್ಕೆ ನಿಷೇಧ ಹೇರಲಾಗಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಜಾಗ ಹೊರತುಪಡಿಸಿ ಕೃಷ್ಣಾ ನದಿಯಲ್ಲಿ ಭಕ್ತರು ಜಪ, ತಪ ಮಾಡಿದ್ದಾರೆ. ಕೃಷ್ಣಾ ನದಿ ತಟದಲ್ಲಿ ಅಸಂಖ್ಯಾತ ಭಕ್ತರು ಧ್ಯಾನ ಮಾಡಿದ್ದಾರೆ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!