ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

Suvarna News   | Asianet News
Published : Jun 21, 2020, 03:27 PM IST

ಕೂಡಲಸಂಗಮ ದೇಗುಲದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣ ವೇಳೆ ಭಕ್ತರಿಗೆ ದರ್ಶನ ಭಾಗ್ಯ| ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಸಂಗಮೇಶ್ವರ ದೇಗುಲ| ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಸಂಗಮ ಕ್ಷೇತ್ರ ಕೂಡಲ ಸಂಗಮ| ಕೃಷ್ಣಾ ನದಿ ತಟದಲ್ಲಿ ಧ್ಯಾನದಲ್ಲಿ ತೊಡಗಿದ ಅಸಂಖ್ಯಾತ ಭಕ್ತರು|

ಬಾಗಲಕೋಟೆ (ಜೂ.21): ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಸೂರ್ಯಗ್ರಹಣ 2020: ಬೇರೆ ದೇಶಗಳಲ್ಲಿ ಸೂರ್ಯ ಗೋಚರಿಸಿದ್ದು ಹೀಗೆ..!

ಕೃಷ್ಣಾ, ಮಲಪ್ರಭಾ ಘಟಪ್ರಭಾ ನದಿಗಳ ತ್ರಿವೇಣಿ ಸಂಗಮದಲ್ಲಿ ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಕ್ಷೇತ್ರ ಕೂಡಲ ಸಂಗಮವಾಗಿದೆ. ಗ್ರಹಣದ ನಿಮಿತ್ತ ಭಕ್ತರು ಕೃಷ್ಣಾ ನದಿಯಲ್ಲಿ ದೇಹದ ಅರ್ಧಭಾಗ ಮುಳುಗಿ ಧ್ಯಾನ ಮಾಡಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆ ನದಿ ಸ್ನಾನಕ್ಕೆ ನಿಷೇಧ ಹೇರಲಾಗಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಜಾಗ ಹೊರತುಪಡಿಸಿ ಕೃಷ್ಣಾ ನದಿಯಲ್ಲಿ ಭಕ್ತರು ಜಪ, ತಪ ಮಾಡಿದ್ದಾರೆ. ಕೃಷ್ಣಾ ನದಿ ತಟದಲ್ಲಿ ಅಸಂಖ್ಯಾತ ಭಕ್ತರು ಧ್ಯಾನ ಮಾಡಿದ್ದಾರೆ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್