ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

Published : Jun 21, 2020, 03:27 PM IST

ಕೂಡಲಸಂಗಮ ದೇಗುಲದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣ ವೇಳೆ ಭಕ್ತರಿಗೆ ದರ್ಶನ ಭಾಗ್ಯ| ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಸಂಗಮೇಶ್ವರ ದೇಗುಲ| ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಸಂಗಮ ಕ್ಷೇತ್ರ ಕೂಡಲ ಸಂಗಮ| ಕೃಷ್ಣಾ ನದಿ ತಟದಲ್ಲಿ ಧ್ಯಾನದಲ್ಲಿ ತೊಡಗಿದ ಅಸಂಖ್ಯಾತ ಭಕ್ತರು|

ಬಾಗಲಕೋಟೆ (ಜೂ.21): ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಸೂರ್ಯಗ್ರಹಣ 2020: ಬೇರೆ ದೇಶಗಳಲ್ಲಿ ಸೂರ್ಯ ಗೋಚರಿಸಿದ್ದು ಹೀಗೆ..!

ಕೃಷ್ಣಾ, ಮಲಪ್ರಭಾ ಘಟಪ್ರಭಾ ನದಿಗಳ ತ್ರಿವೇಣಿ ಸಂಗಮದಲ್ಲಿ ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಕ್ಷೇತ್ರ ಕೂಡಲ ಸಂಗಮವಾಗಿದೆ. ಗ್ರಹಣದ ನಿಮಿತ್ತ ಭಕ್ತರು ಕೃಷ್ಣಾ ನದಿಯಲ್ಲಿ ದೇಹದ ಅರ್ಧಭಾಗ ಮುಳುಗಿ ಧ್ಯಾನ ಮಾಡಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆ ನದಿ ಸ್ನಾನಕ್ಕೆ ನಿಷೇಧ ಹೇರಲಾಗಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಜಾಗ ಹೊರತುಪಡಿಸಿ ಕೃಷ್ಣಾ ನದಿಯಲ್ಲಿ ಭಕ್ತರು ಜಪ, ತಪ ಮಾಡಿದ್ದಾರೆ. ಕೃಷ್ಣಾ ನದಿ ತಟದಲ್ಲಿ ಅಸಂಖ್ಯಾತ ಭಕ್ತರು ಧ್ಯಾನ ಮಾಡಿದ್ದಾರೆ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?