ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

ಹುನಗುಂದ: ಸೂರ್ಯಗ್ರಹಣದ ಮಧ್ಯೆಯೂ ಸಂಗಮನಾಥನ ದರ್ಶನ ಪಡೆದ ಭಕ್ತರು

Suvarna News   | Asianet News
Published : Jun 21, 2020, 03:27 PM IST

ಕೂಡಲಸಂಗಮ ದೇಗುಲದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣ ವೇಳೆ ಭಕ್ತರಿಗೆ ದರ್ಶನ ಭಾಗ್ಯ| ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿರುವ ಸಂಗಮೇಶ್ವರ ದೇಗುಲ| ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಸಂಗಮ ಕ್ಷೇತ್ರ ಕೂಡಲ ಸಂಗಮ| ಕೃಷ್ಣಾ ನದಿ ತಟದಲ್ಲಿ ಧ್ಯಾನದಲ್ಲಿ ತೊಡಗಿದ ಅಸಂಖ್ಯಾತ ಭಕ್ತರು|

ಬಾಗಲಕೋಟೆ (ಜೂ.21): ಸೂರ್ಯಗ್ರಹಣದ ಮಧ್ಯೆಯೂ ಭಕ್ತರು ಸಂಗಮನಾಥನ ದರ್ಶನ ಪಡೆದಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನದಲ್ಲಿ ಮೌಢ್ಯ ಹೋಗಲಾಡಿಸಲು ಗ್ರಹಣದ ವೇಳೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಸೂರ್ಯಗ್ರಹಣ 2020: ಬೇರೆ ದೇಶಗಳಲ್ಲಿ ಸೂರ್ಯ ಗೋಚರಿಸಿದ್ದು ಹೀಗೆ..!

ಕೃಷ್ಣಾ, ಮಲಪ್ರಭಾ ಘಟಪ್ರಭಾ ನದಿಗಳ ತ್ರಿವೇಣಿ ಸಂಗಮದಲ್ಲಿ ಬಸವಣ್ಣನವರ ಐಕ್ಯ ಮಂಟಪವಿರುವ ಪವಿತ್ರ ಕ್ಷೇತ್ರ ಕೂಡಲ ಸಂಗಮವಾಗಿದೆ. ಗ್ರಹಣದ ನಿಮಿತ್ತ ಭಕ್ತರು ಕೃಷ್ಣಾ ನದಿಯಲ್ಲಿ ದೇಹದ ಅರ್ಧಭಾಗ ಮುಳುಗಿ ಧ್ಯಾನ ಮಾಡಿದ್ದಾರೆ. ಕೊರೋನಾ ವೈರಸ್ ಹಿನ್ನೆಲೆ ನದಿ ಸ್ನಾನಕ್ಕೆ ನಿಷೇಧ ಹೇರಲಾಗಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಜಾಗ ಹೊರತುಪಡಿಸಿ ಕೃಷ್ಣಾ ನದಿಯಲ್ಲಿ ಭಕ್ತರು ಜಪ, ತಪ ಮಾಡಿದ್ದಾರೆ. ಕೃಷ್ಣಾ ನದಿ ತಟದಲ್ಲಿ ಅಸಂಖ್ಯಾತ ಭಕ್ತರು ಧ್ಯಾನ ಮಾಡಿದ್ದಾರೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!