India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

Published : Aug 15, 2022, 03:58 PM IST

ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ,  ಸಂತೋಷ್ ಲಾಡ್‌ ರಿಂದ ಚಾಲನೆ

ಹುಬ್ಬಳ್ಳಿ (ಆ.15): ಸಂತೋಷ್ ಲಾಡ್‌ ಫೌಂಡೇಶನ್‌ ವತಿಯಿಂದ ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದಲ್ಲಿ ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ ನಡೆಯುತ್ತಿದೆ.  ಸಂತೋಷ್ ಲಾಡ್‌ ಇದಕ್ಕೆ ಚಾಲನೆ ನೀಡಿದ್ದು, 12 ಸಾವಿರ ಮಹಿಳೆಯರು ಕುಂಭಮೇಳ ನಡೆಸಿದ್ದು, 1 ಲಕ್ಷ ಜನರಿಗೆ ಊಟ ಹಾಗೂ 2500 ವಾಹನ ವ್ಯವಸ್ಥೆ ಮಾಡಲಾಗಿದೆ.  ಜಾಥಾ ಮುಗಿದ ಬಳಿಕ  6 ವೇದಿಕೆಗಳಲ್ಲಿ ನೃತ್ಯ ಮತ್ತು ದೇಶ ಭಕ್ತಿಗೀತೆಗಳು ನಡೆಯಲಿದ್ದು ಸ್ಥಳೀಯ 1000 ಜನರಿಗೆ ಸನ್ಮಾನ ಸೇರಿದಂತೆ ಭಾರತ ಮಾತೆಗೆ ಗೌರವ ನಮನಗಳು ಸಲ್ಲಿಸುವ ಕಾರ್ಯಕ್ರಮಗಳು ನಡೆಯಲಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more