India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

Published : Aug 15, 2022, 03:58 PM IST

ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ,  ಸಂತೋಷ್ ಲಾಡ್‌ ರಿಂದ ಚಾಲನೆ

ಹುಬ್ಬಳ್ಳಿ (ಆ.15): ಸಂತೋಷ್ ಲಾಡ್‌ ಫೌಂಡೇಶನ್‌ ವತಿಯಿಂದ ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದಲ್ಲಿ ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ ನಡೆಯುತ್ತಿದೆ.  ಸಂತೋಷ್ ಲಾಡ್‌ ಇದಕ್ಕೆ ಚಾಲನೆ ನೀಡಿದ್ದು, 12 ಸಾವಿರ ಮಹಿಳೆಯರು ಕುಂಭಮೇಳ ನಡೆಸಿದ್ದು, 1 ಲಕ್ಷ ಜನರಿಗೆ ಊಟ ಹಾಗೂ 2500 ವಾಹನ ವ್ಯವಸ್ಥೆ ಮಾಡಲಾಗಿದೆ.  ಜಾಥಾ ಮುಗಿದ ಬಳಿಕ  6 ವೇದಿಕೆಗಳಲ್ಲಿ ನೃತ್ಯ ಮತ್ತು ದೇಶ ಭಕ್ತಿಗೀತೆಗಳು ನಡೆಯಲಿದ್ದು ಸ್ಥಳೀಯ 1000 ಜನರಿಗೆ ಸನ್ಮಾನ ಸೇರಿದಂತೆ ಭಾರತ ಮಾತೆಗೆ ಗೌರವ ನಮನಗಳು ಸಲ್ಲಿಸುವ ಕಾರ್ಯಕ್ರಮಗಳು ನಡೆಯಲಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more