India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

Published : Aug 15, 2022, 03:58 PM IST

ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ,  ಸಂತೋಷ್ ಲಾಡ್‌ ರಿಂದ ಚಾಲನೆ

ಹುಬ್ಬಳ್ಳಿ (ಆ.15): ಸಂತೋಷ್ ಲಾಡ್‌ ಫೌಂಡೇಶನ್‌ ವತಿಯಿಂದ ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದಲ್ಲಿ ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ ನಡೆಯುತ್ತಿದೆ.  ಸಂತೋಷ್ ಲಾಡ್‌ ಇದಕ್ಕೆ ಚಾಲನೆ ನೀಡಿದ್ದು, 12 ಸಾವಿರ ಮಹಿಳೆಯರು ಕುಂಭಮೇಳ ನಡೆಸಿದ್ದು, 1 ಲಕ್ಷ ಜನರಿಗೆ ಊಟ ಹಾಗೂ 2500 ವಾಹನ ವ್ಯವಸ್ಥೆ ಮಾಡಲಾಗಿದೆ.  ಜಾಥಾ ಮುಗಿದ ಬಳಿಕ  6 ವೇದಿಕೆಗಳಲ್ಲಿ ನೃತ್ಯ ಮತ್ತು ದೇಶ ಭಕ್ತಿಗೀತೆಗಳು ನಡೆಯಲಿದ್ದು ಸ್ಥಳೀಯ 1000 ಜನರಿಗೆ ಸನ್ಮಾನ ಸೇರಿದಂತೆ ಭಾರತ ಮಾತೆಗೆ ಗೌರವ ನಮನಗಳು ಸಲ್ಲಿಸುವ ಕಾರ್ಯಕ್ರಮಗಳು ನಡೆಯಲಿವೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more