India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

India@75: 9ಕಿಮೀ ಉದ್ದದ ತಿರಂಗಾ ಧ್ವಜ ಯಾತ್ರೆ, ಸಂತೋಷ್‌ ಲಾಡ್‌ ಚಾಲನೆ

Published : Aug 15, 2022, 03:58 PM IST

ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ,  ಸಂತೋಷ್ ಲಾಡ್‌ ರಿಂದ ಚಾಲನೆ

ಹುಬ್ಬಳ್ಳಿ (ಆ.15): ಸಂತೋಷ್ ಲಾಡ್‌ ಫೌಂಡೇಶನ್‌ ವತಿಯಿಂದ ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದಲ್ಲಿ ಕಲಘಟಗಿ ಪಟ್ಟಣದಲ್ಲಿ 9 ಕಿಮೀ ಉದ್ದದ, 9 ಅಡಿ ಅಗಲದ ತ್ರಿವರ್ಣ ಧ್ವಜದ ಜಾಥಾ ನಡೆಯುತ್ತಿದೆ.  ಸಂತೋಷ್ ಲಾಡ್‌ ಇದಕ್ಕೆ ಚಾಲನೆ ನೀಡಿದ್ದು, 12 ಸಾವಿರ ಮಹಿಳೆಯರು ಕುಂಭಮೇಳ ನಡೆಸಿದ್ದು, 1 ಲಕ್ಷ ಜನರಿಗೆ ಊಟ ಹಾಗೂ 2500 ವಾಹನ ವ್ಯವಸ್ಥೆ ಮಾಡಲಾಗಿದೆ.  ಜಾಥಾ ಮುಗಿದ ಬಳಿಕ  6 ವೇದಿಕೆಗಳಲ್ಲಿ ನೃತ್ಯ ಮತ್ತು ದೇಶ ಭಕ್ತಿಗೀತೆಗಳು ನಡೆಯಲಿದ್ದು ಸ್ಥಳೀಯ 1000 ಜನರಿಗೆ ಸನ್ಮಾನ ಸೇರಿದಂತೆ ಭಾರತ ಮಾತೆಗೆ ಗೌರವ ನಮನಗಳು ಸಲ್ಲಿಸುವ ಕಾರ್ಯಕ್ರಮಗಳು ನಡೆಯಲಿವೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more