ಸಂವಿಧಾನ ಪುಸ್ತಕ ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದ್ರೆ ಕಣ್ಣುಗಳ ತಪಾಸಣೆ ಮಾಡಿಸಬೇಕು: ಸಂತೋಷ ಲಾಡ್

ಸಂವಿಧಾನ ಪುಸ್ತಕ ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದ್ರೆ ಕಣ್ಣುಗಳ ತಪಾಸಣೆ ಮಾಡಿಸಬೇಕು: ಸಂತೋಷ ಲಾಡ್

Published : Jun 24, 2024, 05:53 PM IST

ಅರವಿಂದ ಬೆಲ್ಲದ ಕಣ್ಣಿಗೆ ಸಂವಿಧಾನ ಪುಸ್ತಕ ಬೈಬಲ್ ರೀತಿ ಕಾಣುತ್ತೆ ಅಂದರೆ ಅವರ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು ಎಂದು ಧಾರವಾಡದಲ್ಲಿ ಸಂತೋಷ್‌ ಲಾಡ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಕೈಯಲ್ಲಿನ ಸಂವಿಧಾನ ಪುಸ್ತಕ(Constitution Book) ಬೈಬಲ್ ರೀತಿ ಕಾಣುತ್ತದೆ ಎಂಬ ಅರವಿಂದ ಬೆಲ್ಲದ(Aravinda Bellad) ಹೇಳಿಕೆಗೆ ಸಚಿವ ಸಂತೋಷ ಲಾಡ್(Santosh Lad) ತಿರುಗೇಟು ನೀಡಿದ್ದಾರೆ. ಧಾರವಾಡ(Dharwad) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಂವಿಧಾನ ಪುಸ್ತಕ, ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದರೆ ಅವರ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು ಎಂದು ಕಿಡಿಕಾರಿದರು. ಬಿಜೆಪಿಯವರು ಜೂನ್ 25 ರಂದು ತುರ್ತು ಪರಿಸ್ಥಿತಿ ಹೇರಿದ ವಿರೋಧಿ ದಿನ ಆಚರಣೆ ಮಾಡಲು ಅಧಿಕಾರ ಇದೆ ಮಾಡಲಿ. ಅದರ ಜೊತೆಗೆ  ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಹೇಬರು ಸಂವಿಧಾನ ವಿರೋಧಿ ಚಟುವಟಿಕೆಯ ಕುರಿತು ಮಾತನಾಡುತ್ತಾರಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ಅನುದಾನ ನೀಡುತ್ತಿಲ್ಲ ಎಂಬ ಆರೋಪ ಹೊಸದೇನಲ್ಲ, ಕೇಂದ್ರ ಸರ್ಕಾರ ಕಳೆದ 10 ವರ್ಷದಲ್ಲಿ ಎಷ್ಟು ಅನುದಾನ ನೀಡಿದೆ ಎಂಬುವುದನ್ನು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರನ್ನು ಕೇಳಿ ಎಂದರು.

ಇದನ್ನೂ ವೀಕ್ಷಿಸಿ:  ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more