ಸಂವಿಧಾನ ಪುಸ್ತಕ ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದ್ರೆ ಕಣ್ಣುಗಳ ತಪಾಸಣೆ ಮಾಡಿಸಬೇಕು: ಸಂತೋಷ ಲಾಡ್

ಸಂವಿಧಾನ ಪುಸ್ತಕ ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದ್ರೆ ಕಣ್ಣುಗಳ ತಪಾಸಣೆ ಮಾಡಿಸಬೇಕು: ಸಂತೋಷ ಲಾಡ್

Published : Jun 24, 2024, 05:53 PM IST

ಅರವಿಂದ ಬೆಲ್ಲದ ಕಣ್ಣಿಗೆ ಸಂವಿಧಾನ ಪುಸ್ತಕ ಬೈಬಲ್ ರೀತಿ ಕಾಣುತ್ತೆ ಅಂದರೆ ಅವರ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು ಎಂದು ಧಾರವಾಡದಲ್ಲಿ ಸಂತೋಷ್‌ ಲಾಡ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಕೈಯಲ್ಲಿನ ಸಂವಿಧಾನ ಪುಸ್ತಕ(Constitution Book) ಬೈಬಲ್ ರೀತಿ ಕಾಣುತ್ತದೆ ಎಂಬ ಅರವಿಂದ ಬೆಲ್ಲದ(Aravinda Bellad) ಹೇಳಿಕೆಗೆ ಸಚಿವ ಸಂತೋಷ ಲಾಡ್(Santosh Lad) ತಿರುಗೇಟು ನೀಡಿದ್ದಾರೆ. ಧಾರವಾಡ(Dharwad) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಂವಿಧಾನ ಪುಸ್ತಕ, ಅರವಿಂದ ಬೆಲ್ಲದ ಕಣ್ಣಿಗೆ ಬೈಬಲ್ ರೀತಿ ಕಾಣುತ್ತೆ ಅಂದರೆ ಅವರ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು ಎಂದು ಕಿಡಿಕಾರಿದರು. ಬಿಜೆಪಿಯವರು ಜೂನ್ 25 ರಂದು ತುರ್ತು ಪರಿಸ್ಥಿತಿ ಹೇರಿದ ವಿರೋಧಿ ದಿನ ಆಚರಣೆ ಮಾಡಲು ಅಧಿಕಾರ ಇದೆ ಮಾಡಲಿ. ಅದರ ಜೊತೆಗೆ  ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಹೇಬರು ಸಂವಿಧಾನ ವಿರೋಧಿ ಚಟುವಟಿಕೆಯ ಕುರಿತು ಮಾತನಾಡುತ್ತಾರಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ಅನುದಾನ ನೀಡುತ್ತಿಲ್ಲ ಎಂಬ ಆರೋಪ ಹೊಸದೇನಲ್ಲ, ಕೇಂದ್ರ ಸರ್ಕಾರ ಕಳೆದ 10 ವರ್ಷದಲ್ಲಿ ಎಷ್ಟು ಅನುದಾನ ನೀಡಿದೆ ಎಂಬುವುದನ್ನು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರನ್ನು ಕೇಳಿ ಎಂದರು.

ಇದನ್ನೂ ವೀಕ್ಷಿಸಿ:  ನಟೋರಿಯಸ್ ರೌಡಿ ಭೇಟಿಗೆ ದುಂಬಾಲು ಬಿದ್ದ ದರ್ಶನ್! ನಟನಿಗೂ ರೌಡಿ ನಾಗನಿಗೂ ಇರುವ ಲಿಂಕ್‌ ಏನು?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more