ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

Published : Jan 06, 2023, 11:27 AM IST

ಸಚಿವ ಸಂಪುಟ ಸೇರಲು ತಯಾರಿಯಲ್ಲಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ, ಕ್ಲೀನ್ ಚಿಟ್​ ಪಡೆದುಕೊಂಡಿದ್ದ ಕೆ.ಎಸ್ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದ ಕುರಿತು ಸಾಕ್ಷ್ಯ ಹಾಜರುಪಡಿಸಲು ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ಕೇಸ್‌ ಸಂಬಂಧ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ ಸಾಕ್ಷ್ಯ ನೀಡುವಂತೆ ಕೋರ್ಟ್‌ ಆದೇಶ ಮಾಡಿದೆ. ಅಸಲಿ ಸಾಕ್ಷ್ಯಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪ ಮಾಡಿ, ಖಾಕಿ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ಸಂತೋಷ್‌ ಸಹೋದರ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ ಮುಂದೆ ಸಾಕ್ಷಿ ಹಾಜರಿಗೆ ಸಹೋದರ ಪ್ರಶಾಂತ್‌ ಪಾಟೀಲ್‌ ಮನವಿ ಮಾಡಿದ್ದರು. ಪ್ರಶಾಂತ್‌ ಪಾಟೀಲ್‌ ಪರ ವಕೀಲ ಕೆಬಿಕೆ ಸ್ವಾಮಿ ವಾದ ಮಂಡಿಸಿದ್ದರು. ತನಿಖಾಧಿಕಾರಿಯೇ ಖುದ್ದು ಕೋರ್ಟ್‌ಗೆ ಹಾಜರು ಪಡಿಸಲು ಆದೇಶ ನೀಡಲಾಗಿದ್ದು, ಜನವರಿ 31ರಂದು ತನಿಖಾಧಿಕಾರಿ ಕೋರ್ಟ್‌ ಮುಂದೆ ಹಾಜರಿಗೆ ಸೂಚನೆ ನೀಡಲಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more