ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

Published : Jan 06, 2023, 11:27 AM IST

ಸಚಿವ ಸಂಪುಟ ಸೇರಲು ತಯಾರಿಯಲ್ಲಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ, ಕ್ಲೀನ್ ಚಿಟ್​ ಪಡೆದುಕೊಂಡಿದ್ದ ಕೆ.ಎಸ್ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದ ಕುರಿತು ಸಾಕ್ಷ್ಯ ಹಾಜರುಪಡಿಸಲು ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ಕೇಸ್‌ ಸಂಬಂಧ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ ಸಾಕ್ಷ್ಯ ನೀಡುವಂತೆ ಕೋರ್ಟ್‌ ಆದೇಶ ಮಾಡಿದೆ. ಅಸಲಿ ಸಾಕ್ಷ್ಯಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪ ಮಾಡಿ, ಖಾಕಿ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ಸಂತೋಷ್‌ ಸಹೋದರ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ ಮುಂದೆ ಸಾಕ್ಷಿ ಹಾಜರಿಗೆ ಸಹೋದರ ಪ್ರಶಾಂತ್‌ ಪಾಟೀಲ್‌ ಮನವಿ ಮಾಡಿದ್ದರು. ಪ್ರಶಾಂತ್‌ ಪಾಟೀಲ್‌ ಪರ ವಕೀಲ ಕೆಬಿಕೆ ಸ್ವಾಮಿ ವಾದ ಮಂಡಿಸಿದ್ದರು. ತನಿಖಾಧಿಕಾರಿಯೇ ಖುದ್ದು ಕೋರ್ಟ್‌ಗೆ ಹಾಜರು ಪಡಿಸಲು ಆದೇಶ ನೀಡಲಾಗಿದ್ದು, ಜನವರಿ 31ರಂದು ತನಿಖಾಧಿಕಾರಿ ಕೋರ್ಟ್‌ ಮುಂದೆ ಹಾಜರಿಗೆ ಸೂಚನೆ ನೀಡಲಾಗಿದೆ.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more