ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ವಾಟ್ಸಪ್‌‌ ಮೆಸೇಜ್ ಬಗ್ಗೆ ಗೆಳೆಯರಿಗೇ ಅನುಮಾನ!

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ವಾಟ್ಸಪ್‌‌ ಮೆಸೇಜ್ ಬಗ್ಗೆ ಗೆಳೆಯರಿಗೇ ಅನುಮಾನ!

Published : Apr 18, 2022, 11:20 AM IST

*ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ತನಿಖೆ ಚುರುಕ
*ಸಂತೋಷ್‌ ವಾಟ್ಸಪ್‌ ಮೇಸೆಜ್ ಬಗ್ಗೆ ಗೆಳೆಯರಿಗ ಅನುಮಾನ!
*ಪೊಲೀಸರಿಂದ ಹಳೆಯ ಮೇಸೆಜ್‌ಗಳ ಫಾರ್ಮ್ಯಾಟ್‌ ತನಿಖೆ 
 

ಬೆಂಗಳೂರು (ಏ. 18): ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಕೊಂಡಿದೆ. ಈ ನಡುವೆ ಗುತ್ತಿಗೆದಾರ ಸಂತೋಷ ವಾಟ್ಸಾಪ್‌ ಮೇಸೆಜ್ ಬಗ್ಗೆ ಗೆಳಯರೇ ಅನುಮಾನ ವ್ಯಕ್ತಪಡಿಸಿದ್ದಾರೆ. " ಸಂತೋಷ್‌ ಹೆಚ್ಚಾಗಿ ಇಂಗ್ಲೀಷ್‌ನಲ್ಲಿ ಟೈಪ್‌ ಮಾಡುತ್ತಿದ್ದರು , ಆದರೆ ಅಂತಿಮವಾಗ ಕಳುಹಿಸಿದ ಮೇಸೆಜ್‌ ಕನ್ನಡದಲ್ಲಿತ್ತು" ಎಂದು ಗೆಳೆಯರು ಹೇಳಿದ್ದಾರೆ.

ಇದನ್ನೂ ನೋಡಿ: ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

ಈ ಬೆನ್ನಲ್ಲೇ ಡೆತ್‌ ನೋಟ್‌ ಹಾಗೂ ಲಾಸ್ಟ್‌ ಮೇಸೆಜ್‌ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಳೆಯ ಮೇಸೆಜ್‌ಗಳ ಫಾರ್ಮ್ಯಾಟನ್ನು ಪೊಲೀಸರು ಪರೀಶಿಲಿಸುತ್ತಿದ್ದಾರೆ. ಇನ್ನು ಇತ್ತ ಶಿವಮೊಗ್ಗದಾದ್ಯಂತ ಮೃತ ಸಂತೋಷ ಪಾಟೀಲ್‌ಗೆ ಶ್ರದ್ಧಾಂಜಲಿ ಸಲ್ಲಿಸುವ ಫ್ಲೆಕ್ಸ್‌ ಹಾಕಲಾಗಿದೆ. ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ರಾತ್ರೋ ರಾತ್ರಿ 60ಕ್ಕೂ ಹೆಚ್ಚು ಕಡೆ ಪ್ರತ್ಯಕ್ಷವಾಗಿವೆ.  

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more