ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ವಾಟ್ಸಪ್‌‌ ಮೆಸೇಜ್ ಬಗ್ಗೆ ಗೆಳೆಯರಿಗೇ ಅನುಮಾನ!

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ವಾಟ್ಸಪ್‌‌ ಮೆಸೇಜ್ ಬಗ್ಗೆ ಗೆಳೆಯರಿಗೇ ಅನುಮಾನ!

Published : Apr 18, 2022, 11:20 AM IST

*ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ: ತನಿಖೆ ಚುರುಕ
*ಸಂತೋಷ್‌ ವಾಟ್ಸಪ್‌ ಮೇಸೆಜ್ ಬಗ್ಗೆ ಗೆಳೆಯರಿಗ ಅನುಮಾನ!
*ಪೊಲೀಸರಿಂದ ಹಳೆಯ ಮೇಸೆಜ್‌ಗಳ ಫಾರ್ಮ್ಯಾಟ್‌ ತನಿಖೆ 
 

ಬೆಂಗಳೂರು (ಏ. 18): ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಕೊಂಡಿದೆ. ಈ ನಡುವೆ ಗುತ್ತಿಗೆದಾರ ಸಂತೋಷ ವಾಟ್ಸಾಪ್‌ ಮೇಸೆಜ್ ಬಗ್ಗೆ ಗೆಳಯರೇ ಅನುಮಾನ ವ್ಯಕ್ತಪಡಿಸಿದ್ದಾರೆ. " ಸಂತೋಷ್‌ ಹೆಚ್ಚಾಗಿ ಇಂಗ್ಲೀಷ್‌ನಲ್ಲಿ ಟೈಪ್‌ ಮಾಡುತ್ತಿದ್ದರು , ಆದರೆ ಅಂತಿಮವಾಗ ಕಳುಹಿಸಿದ ಮೇಸೆಜ್‌ ಕನ್ನಡದಲ್ಲಿತ್ತು" ಎಂದು ಗೆಳೆಯರು ಹೇಳಿದ್ದಾರೆ.

ಇದನ್ನೂ ನೋಡಿ: ಗುತ್ತಿಗೆದಾರ ಆತ್ಯಹತ್ಯೆ, ರಾಜೀನಾಮೆ ಹಿಂದಿನ ಷಡ್ಯಂತ್ರ ಏನು? ಈಶ್ವರಪ್ಪ ವಿಶೇಷ ಸಂದರ್ಶನ!

ಈ ಬೆನ್ನಲ್ಲೇ ಡೆತ್‌ ನೋಟ್‌ ಹಾಗೂ ಲಾಸ್ಟ್‌ ಮೇಸೆಜ್‌ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಳೆಯ ಮೇಸೆಜ್‌ಗಳ ಫಾರ್ಮ್ಯಾಟನ್ನು ಪೊಲೀಸರು ಪರೀಶಿಲಿಸುತ್ತಿದ್ದಾರೆ. ಇನ್ನು ಇತ್ತ ಶಿವಮೊಗ್ಗದಾದ್ಯಂತ ಮೃತ ಸಂತೋಷ ಪಾಟೀಲ್‌ಗೆ ಶ್ರದ್ಧಾಂಜಲಿ ಸಲ್ಲಿಸುವ ಫ್ಲೆಕ್ಸ್‌ ಹಾಕಲಾಗಿದೆ. ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ರಾತ್ರೋ ರಾತ್ರಿ 60ಕ್ಕೂ ಹೆಚ್ಚು ಕಡೆ ಪ್ರತ್ಯಕ್ಷವಾಗಿವೆ.  

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more