ಸ್ಯಾಂಟ್ರೋ ರವಿ ಬಂಧನ: ನಿರ್ದಾಕ್ಷಿಣ್ಯ ಕ್ರಮ ಎಂದ ಆರಗ ಜ್ಞಾನೇಂದ್ರ

ಸ್ಯಾಂಟ್ರೋ ರವಿ ಬಂಧನ: ನಿರ್ದಾಕ್ಷಿಣ್ಯ ಕ್ರಮ ಎಂದ ಆರಗ ಜ್ಞಾನೇಂದ್ರ

Published : Jan 14, 2023, 11:42 AM ISTUpdated : Jan 14, 2023, 11:49 AM IST

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಾರದರ್ಶಕ ತನಿಖೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಟ್ರೋ ರವಿ ವಿಚಾರದಲ್ಲಿ ಸರ್ಕಾರದ ಮೇಲೆ ವಿಪಕ್ಷಗಳ ಆರೋಪ ಮಾಡುತ್ತಿದ್ದು, ಸ್ಯಾಂಟ್ರೋ ರವಿ ಬಂಧನದ ನಂತರ ಸಚಿವ ಆರಗ ಜ್ಞಾನೇಂದ್ರ ಖಡಕ್‌ ತಿರುಗೇಟು ನೀಡಿದ್ದಾರೆ. ಆರೋಪಿಯ ಎಲ್ಲಾ ತಪ್ಪಿಗೂ ಕಠಿಣ ಶಿಕ್ಷೆ ಸಿಗಲಿದೆ. ಯಾವುದೇ ಒತ್ತಡವಿಲ್ಲದೆ  ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಯಾವ ರಾಜಕಾರಣಿ, ಅಧಿಕಾರಿ ಇದ್ರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಸ್ಯಾಂಟ್ರೋ ರವಿ ಎಲ್ಲೇ ಇದ್ದರು ವಿಚಾರಣೆಗೆ ಒಳಪಡಿಸಬೇಕು, ಕರೆದುಕೊಂಡು ಬರಬೇಕು ಎಂದು ಹೇಳಿದ್ದೀವಿ. ಅವನ ಕೃತ್ಯಕ್ಕೆ ಸರಿಯಾದಂತ ಶಿಕ್ಷೆ ಆಗಬೇಕು ಎಂದು ಹೇಳಿದರು.

ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರ ...

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!