'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

Published : Jan 30, 2023, 04:49 PM IST

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಕಂಬಳದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಸಾನಿಯಾ ಅಯ್ಯರ್‌ ಎಲ್ಲರ ಗಮನ ಸೆಳೆದರು.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ಭಾಗಿಯಾಗಿದ್ದರು.  ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಅವರು ಭಾಷಣ ಮಾಡಿದರು. ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ, ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ಇಲ್ಲಿನ ಸಂಸ್ಕೃತಿ ಜೀವನ ಪಾಠ ಕಲಿಸಿಕೊಡುತ್ತದೆ ಎಂದರು. ಅವರ ಮಾತಿಗೆ ಫ್ಯಾನ್ಸ್ ಫಿದಾ ಆದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more