'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

Published : Jan 30, 2023, 04:49 PM IST

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಕಂಬಳದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಸಾನಿಯಾ ಅಯ್ಯರ್‌ ಎಲ್ಲರ ಗಮನ ಸೆಳೆದರು.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ಭಾಗಿಯಾಗಿದ್ದರು.  ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಅವರು ಭಾಷಣ ಮಾಡಿದರು. ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ, ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ಇಲ್ಲಿನ ಸಂಸ್ಕೃತಿ ಜೀವನ ಪಾಠ ಕಲಿಸಿಕೊಡುತ್ತದೆ ಎಂದರು. ಅವರ ಮಾತಿಗೆ ಫ್ಯಾನ್ಸ್ ಫಿದಾ ಆದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more