'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

Published : Jan 30, 2023, 04:49 PM IST

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಕಂಬಳದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಸಾನಿಯಾ ಅಯ್ಯರ್‌ ಎಲ್ಲರ ಗಮನ ಸೆಳೆದರು.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ಭಾಗಿಯಾಗಿದ್ದರು.  ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಅವರು ಭಾಷಣ ಮಾಡಿದರು. ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ, ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ಇಲ್ಲಿನ ಸಂಸ್ಕೃತಿ ಜೀವನ ಪಾಠ ಕಲಿಸಿಕೊಡುತ್ತದೆ ಎಂದರು. ಅವರ ಮಾತಿಗೆ ಫ್ಯಾನ್ಸ್ ಫಿದಾ ಆದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more