'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

Published : Jan 30, 2023, 04:49 PM IST

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಕಂಬಳದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಸಾನಿಯಾ ಅಯ್ಯರ್‌ ಎಲ್ಲರ ಗಮನ ಸೆಳೆದರು.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ಭಾಗಿಯಾಗಿದ್ದರು.  ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಅವರು ಭಾಷಣ ಮಾಡಿದರು. ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ, ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ಇಲ್ಲಿನ ಸಂಸ್ಕೃತಿ ಜೀವನ ಪಾಠ ಕಲಿಸಿಕೊಡುತ್ತದೆ ಎಂದರು. ಅವರ ಮಾತಿಗೆ ಫ್ಯಾನ್ಸ್ ಫಿದಾ ಆದರು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more