'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

Published : Jan 30, 2023, 04:49 PM IST

ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆದ ಕಂಬಳದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಸಾನಿಯಾ ಅಯ್ಯರ್‌ ಎಲ್ಲರ ಗಮನ ಸೆಳೆದರು.

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನಿಯಾ ಅಯ್ಯರ್ ಭಾಗಿಯಾಗಿದ್ದರು.  ಪುತ್ತೂರು ಜನರನ್ನು ಪ್ರೀತಿಯಿಂದಲೇ ‘ಐ ಲವ್ ಯೂ ಪುತ್ತೂರು’ ಎಂದು ಘೋಷಣೆಯೊಂದಿಗೆ ಅವರು ಭಾಷಣ ಮಾಡಿದರು. ನನಗೆ ತುಳು ಭಾಷೆ ಅಂದರೆ ತುಂಬಾ ಇಷ್ಟ, ಕಂಬಳ ಎನ್ನುವುದು ಜೀವನದ ಮೌಲ್ಯವಾಗಿದೆ. ಇಲ್ಲಿನ ಸಂಸ್ಕೃತಿ ಜೀವನ ಪಾಠ ಕಲಿಸಿಕೊಡುತ್ತದೆ ಎಂದರು. ಅವರ ಮಾತಿಗೆ ಫ್ಯಾನ್ಸ್ ಫಿದಾ ಆದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more