ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಯೂನಿವರ್ಸಿಟಿಯ ವಿಸಿ: ಸತೀಶ್ ಜಾರಕಿಹೊಳಿ‌ ಕಿಡಿ

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಯೂನಿವರ್ಸಿಟಿಯ ವಿಸಿ: ಸತೀಶ್ ಜಾರಕಿಹೊಳಿ‌ ಕಿಡಿ

Published : Nov 19, 2022, 05:53 PM IST

ಚಕ್ರವರ್ತಿ ಸೂಲಿಬೆಲೆ ಸುಳ್ಳು ಹೇಳ್ತಾರೆ. ನಾನ್ಯಾಕೆ ಅವರ ಜೊತೆ ಚರ್ಚೆ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

ಹಿಂದೂ ಪದದ ಬಗ್ಗೆ ಓಪನ್‌ ಚಾಲೆಂಜ್‌ ನೀಡಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿರುವ ಸುಳ್ಳಿನ ಯೂನಿವರ್ಸಿಟಿಯ ವಿಸಿ ಸೂಲಿಬೆಲೆ ಆಗಿದ್ದಾರೆ. 10 ವರ್ಷಗಳಲ್ಲಿ ಸೂಲಿಬೆಲೆ ಏನು ಹೇಳಿದ್ದಾರೆ?. ಇವರ ಜೊತೆ ನಾವ್ಯಾಕೆ ಟೈಮ್‌ ಪಾಸ್‌ ಮಾಡಬೇಕು. ಅವನ ಬಿಟ್ಟು ಬೇರೆ ಯಾರಾದೂ ಒಳ್ಳೆಯವರು ಬರಲಿ ಈ ಗಿರಾಕಿ ನೂರಕ್ಕೆ ಸಾವಿರ ಪಟ್ಟು ಸುಳ್ಳು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಗಟೇರಿ ಜಿಲ್ಲಾಸ್ಪತ್ರೆ ಖಾಸಗಿಕರಣಕ್ಕೆ ವಿರೋಧ: ಕೆಆರ್ ಎಸ್ ಪ್ರತಿಭಟನೆ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more