ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಯೂನಿವರ್ಸಿಟಿಯ ವಿಸಿ: ಸತೀಶ್ ಜಾರಕಿಹೊಳಿ‌ ಕಿಡಿ

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಯೂನಿವರ್ಸಿಟಿಯ ವಿಸಿ: ಸತೀಶ್ ಜಾರಕಿಹೊಳಿ‌ ಕಿಡಿ

Published : Nov 19, 2022, 05:53 PM IST

ಚಕ್ರವರ್ತಿ ಸೂಲಿಬೆಲೆ ಸುಳ್ಳು ಹೇಳ್ತಾರೆ. ನಾನ್ಯಾಕೆ ಅವರ ಜೊತೆ ಚರ್ಚೆ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

ಹಿಂದೂ ಪದದ ಬಗ್ಗೆ ಓಪನ್‌ ಚಾಲೆಂಜ್‌ ನೀಡಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿರುವ ಸುಳ್ಳಿನ ಯೂನಿವರ್ಸಿಟಿಯ ವಿಸಿ ಸೂಲಿಬೆಲೆ ಆಗಿದ್ದಾರೆ. 10 ವರ್ಷಗಳಲ್ಲಿ ಸೂಲಿಬೆಲೆ ಏನು ಹೇಳಿದ್ದಾರೆ?. ಇವರ ಜೊತೆ ನಾವ್ಯಾಕೆ ಟೈಮ್‌ ಪಾಸ್‌ ಮಾಡಬೇಕು. ಅವನ ಬಿಟ್ಟು ಬೇರೆ ಯಾರಾದೂ ಒಳ್ಳೆಯವರು ಬರಲಿ ಈ ಗಿರಾಕಿ ನೂರಕ್ಕೆ ಸಾವಿರ ಪಟ್ಟು ಸುಳ್ಳು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಗಟೇರಿ ಜಿಲ್ಲಾಸ್ಪತ್ರೆ ಖಾಸಗಿಕರಣಕ್ಕೆ ವಿರೋಧ: ಕೆಆರ್ ಎಸ್ ಪ್ರತಿಭಟನೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more