ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

Published : Jun 22, 2024, 01:38 PM ISTUpdated : Jun 22, 2024, 01:42 PM IST

ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ.
 

ನಟ ದರ್ಶನ್‌ರನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಬಚಾವ್‌  ಮಾಡಲು ಶಾಸಕ ಸತೀಶ್‌ ರೆಡ್ಡಿ(Satish Reddy) ಯತ್ನಿಸುತ್ತಿದ್ದಾರೆ ಎಂಬ ವದಂತಿ ಹರಿಡಿದೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ದರ್ಶನ್(Darshan) ಸೇಫ್ ಮಾಡ್ತಿರೋದು ಸುಳ್ಳು. ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ ಎಂದು ಹೇಳಿದ್ದಾರೆ. ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ. ದರ್ಶನ್ ತಪ್ಪು ಮಾಡಿದ್ದಾರಾ? ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣ ಎಂದರು. 

ಇದನ್ನೂ ವೀಕ್ಷಿಸಿ:  ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?