ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

Published : Jun 22, 2024, 01:38 PM ISTUpdated : Jun 22, 2024, 01:42 PM IST

ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ.
 

ನಟ ದರ್ಶನ್‌ರನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಬಚಾವ್‌  ಮಾಡಲು ಶಾಸಕ ಸತೀಶ್‌ ರೆಡ್ಡಿ(Satish Reddy) ಯತ್ನಿಸುತ್ತಿದ್ದಾರೆ ಎಂಬ ವದಂತಿ ಹರಿಡಿದೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ದರ್ಶನ್(Darshan) ಸೇಫ್ ಮಾಡ್ತಿರೋದು ಸುಳ್ಳು. ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ ಎಂದು ಹೇಳಿದ್ದಾರೆ. ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ. ದರ್ಶನ್ ತಪ್ಪು ಮಾಡಿದ್ದಾರಾ? ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣ ಎಂದರು. 

ಇದನ್ನೂ ವೀಕ್ಷಿಸಿ:  ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!