ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

Published : Jun 22, 2024, 01:38 PM ISTUpdated : Jun 22, 2024, 01:42 PM IST

ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ.
 

ನಟ ದರ್ಶನ್‌ರನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಬಚಾವ್‌  ಮಾಡಲು ಶಾಸಕ ಸತೀಶ್‌ ರೆಡ್ಡಿ(Satish Reddy) ಯತ್ನಿಸುತ್ತಿದ್ದಾರೆ ಎಂಬ ವದಂತಿ ಹರಿಡಿದೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ದರ್ಶನ್(Darshan) ಸೇಫ್ ಮಾಡ್ತಿರೋದು ಸುಳ್ಳು. ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ ಎಂದು ಹೇಳಿದ್ದಾರೆ. ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ. ದರ್ಶನ್ ತಪ್ಪು ಮಾಡಿದ್ದಾರಾ? ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣ ಎಂದರು. 

ಇದನ್ನೂ ವೀಕ್ಷಿಸಿ:  ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!