ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

ನಾನು ದರ್ಶನ್ ಸೇಫ್ ಮಾಡ್ತಿದ್ದೇನೆ ಅನ್ನೋದು ಸುಳ್ಳು, ಭೇಟಿಯಾಗೇ 3 ತಿಂಗಳು ಆಗಿದೆ: ಸತೀಶ್‌ ರೆಡ್ಡಿ

Published : Jun 22, 2024, 01:38 PM ISTUpdated : Jun 22, 2024, 01:42 PM IST

ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ.
 

ನಟ ದರ್ಶನ್‌ರನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಬಚಾವ್‌  ಮಾಡಲು ಶಾಸಕ ಸತೀಶ್‌ ರೆಡ್ಡಿ(Satish Reddy) ಯತ್ನಿಸುತ್ತಿದ್ದಾರೆ ಎಂಬ ವದಂತಿ ಹರಿಡಿದೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ದರ್ಶನ್(Darshan) ಸೇಫ್ ಮಾಡ್ತಿರೋದು ಸುಳ್ಳು. ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ ಎಂದು ಹೇಳಿದ್ದಾರೆ. ದರ್ಶನ್ ಕೇಸ್‌ನಲ್ಲಿ ನನ್ನನ್ನು ತಣುಕು ಹಾಕ್ತಿರೋದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂದು ಶಾಸಕ ಸತೀಶ್‌ ರೆಡ್ಡಿ ಹೇಳಿದ್ದಾರೆ. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ. ದರ್ಶನ್ ತಪ್ಪು ಮಾಡಿದ್ದಾರಾ? ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣ ಎಂದರು. 

ಇದನ್ನೂ ವೀಕ್ಷಿಸಿ:  ದರ್ಶನ್ ಬಚಾವ್‌ಗೆ ಯತ್ನಿಸಿದವರಿಗೆ ತನಿಖೆಯ ಬಿಸಿ! ನಟನ ಜತೆ ಮಾತಾಡಿದವರ ಮನೆಗೆ ಪೊಲೀಸ್ ನೋಟಿಸ್!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?