ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

Published : Jul 14, 2024, 10:32 AM IST

ಸತ್ಯಾನಾರಾಯಣ ವರ್ಮಾ ಕುಟುಂಬಕ್ಕೆ ಜೀವ ಬೆದರಿಕೆ ಇದೆಯಂತೆ
ಜಡ್ಜ್ ಮುಂದೆ ಹೇಳಲು ಮನವಿ ಮಾಡಿದ್ದ ಸತ್ಯನಾರಾಯಣ ವರ್ಮಾ
ಹಣ ವರ್ಗಾವಣೆ ಹಗರಣ ನಾಗೇಂದ್ರ ಮತ್ತಷ್ಟು ಉರುಳಾಗುವ ಸಾಧ್ಯತೆ

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ(Nagendra) ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಹೇಳಿಕೆ ನೀಡಲು ಮತ್ತೊಬ್ಬ ಆರೋಪಿ ಕಾಯ್ತಿದ್ದಾನಂತೆ. ಇಡಿ ಮುಂದೆ ಸತ್ಯ ಬಾಯ್ಬಿಡಲು ಸತ್ಯನಾರಾಯಣ ವರ್ಮಾ(Satyanarayan Verma) ಸಿದ್ಧವಾಗಿದ್ದಾನಂತೆ. ಹಾಗಾಗಿ ಯಾರ ಕೊರಳಿಗೆ ಉರುಳಾಗ್ತಾನೋ ಸತ್ಯನಾರಾಯಣ ವರ್ಮಾ ಎಂಬುದು ತಿಳಿದಿಲ್ಲ. ಎಸ್ಐಟಿ (SIT) ಅಧಿಕಾರಿಗಳ ವಶದಲ್ಲಿ ಸತ್ಯನಾರಾಯಣ ವರ್ಮಾ ಇದ್ದು, ಇಡೀ ಹಗರಣಕ್ಕೆ ಸೂತ್ರಧಾರ ನಾಗೇಂದ್ರ ಎಂದು ವರ್ಮಾ ಬಾಯ್ಬಿಟ್ಟಿದ್ದಾರಂತೆ. ಯಾವಾಗ ನನ್ನನ್ನ ವಶಕ್ಕೆ ಪಡೆಯುತ್ತಾರೆ ಎಂದು ಸತ್ಯನಾರಾಯಣ ವರ್ಮಾ ಕೇಳುತ್ತಿದ್ದಾನಂತೆ. ಈಗಾಗಲೇ ಕೋರ್ಟ್‌ನಲ್ಲಿ ನಾಗೇಂದ್ರ ವಿರುದ್ದ ಗಂಭೀರ ಆರೋಪವನ್ನು ಸತ್ಯನಾರಾಯಣ ವರ್ಮಾ ಮಾಡಿದ್ದು, ನಾಗೇಂದ್ರರಿಂದ ಸತ್ಯನಾರಾಯಣ ವರ್ಮಾಣಗೆ ಬೆದರಿಕೆಯಿದೆಯಂತೆ. ಇಡಿ ಎಂಟ್ರಿ ಹಿನ್ನಲೆ ಅಧಿಕಾರಿಗಳ ಮುಂದೆ ಸತ್ಯ ಹೇಳಲು ಕಾಯುತ್ತಿರುವ ವರ್ಮಾ , ಸತ್ಯನಾರಾಯಣ ವರ್ಮಾ ಇಡಿ ವಶಕ್ಕೆ ಹೋದ್ರೆ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಇದನ್ನೂ ವೀಕ್ಷಿಸಿ:  ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more