ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

Published : Jul 14, 2024, 10:32 AM IST

ಸತ್ಯಾನಾರಾಯಣ ವರ್ಮಾ ಕುಟುಂಬಕ್ಕೆ ಜೀವ ಬೆದರಿಕೆ ಇದೆಯಂತೆ
ಜಡ್ಜ್ ಮುಂದೆ ಹೇಳಲು ಮನವಿ ಮಾಡಿದ್ದ ಸತ್ಯನಾರಾಯಣ ವರ್ಮಾ
ಹಣ ವರ್ಗಾವಣೆ ಹಗರಣ ನಾಗೇಂದ್ರ ಮತ್ತಷ್ಟು ಉರುಳಾಗುವ ಸಾಧ್ಯತೆ

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ(Nagendra) ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಹೇಳಿಕೆ ನೀಡಲು ಮತ್ತೊಬ್ಬ ಆರೋಪಿ ಕಾಯ್ತಿದ್ದಾನಂತೆ. ಇಡಿ ಮುಂದೆ ಸತ್ಯ ಬಾಯ್ಬಿಡಲು ಸತ್ಯನಾರಾಯಣ ವರ್ಮಾ(Satyanarayan Verma) ಸಿದ್ಧವಾಗಿದ್ದಾನಂತೆ. ಹಾಗಾಗಿ ಯಾರ ಕೊರಳಿಗೆ ಉರುಳಾಗ್ತಾನೋ ಸತ್ಯನಾರಾಯಣ ವರ್ಮಾ ಎಂಬುದು ತಿಳಿದಿಲ್ಲ. ಎಸ್ಐಟಿ (SIT) ಅಧಿಕಾರಿಗಳ ವಶದಲ್ಲಿ ಸತ್ಯನಾರಾಯಣ ವರ್ಮಾ ಇದ್ದು, ಇಡೀ ಹಗರಣಕ್ಕೆ ಸೂತ್ರಧಾರ ನಾಗೇಂದ್ರ ಎಂದು ವರ್ಮಾ ಬಾಯ್ಬಿಟ್ಟಿದ್ದಾರಂತೆ. ಯಾವಾಗ ನನ್ನನ್ನ ವಶಕ್ಕೆ ಪಡೆಯುತ್ತಾರೆ ಎಂದು ಸತ್ಯನಾರಾಯಣ ವರ್ಮಾ ಕೇಳುತ್ತಿದ್ದಾನಂತೆ. ಈಗಾಗಲೇ ಕೋರ್ಟ್‌ನಲ್ಲಿ ನಾಗೇಂದ್ರ ವಿರುದ್ದ ಗಂಭೀರ ಆರೋಪವನ್ನು ಸತ್ಯನಾರಾಯಣ ವರ್ಮಾ ಮಾಡಿದ್ದು, ನಾಗೇಂದ್ರರಿಂದ ಸತ್ಯನಾರಾಯಣ ವರ್ಮಾಣಗೆ ಬೆದರಿಕೆಯಿದೆಯಂತೆ. ಇಡಿ ಎಂಟ್ರಿ ಹಿನ್ನಲೆ ಅಧಿಕಾರಿಗಳ ಮುಂದೆ ಸತ್ಯ ಹೇಳಲು ಕಾಯುತ್ತಿರುವ ವರ್ಮಾ , ಸತ್ಯನಾರಾಯಣ ವರ್ಮಾ ಇಡಿ ವಶಕ್ಕೆ ಹೋದ್ರೆ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಇದನ್ನೂ ವೀಕ್ಷಿಸಿ:  ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more