ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ..! ಡೀಲ್‌ನಲ್ಲಿ ಕೈಜೋಡಿಸಿದ್ದವರೇ ಮಾಜಿ ಸಚಿವನಿಗೆ ಮುಳುವಾದ್ರಾ..?

Published : Jul 14, 2024, 10:32 AM IST

ಸತ್ಯಾನಾರಾಯಣ ವರ್ಮಾ ಕುಟುಂಬಕ್ಕೆ ಜೀವ ಬೆದರಿಕೆ ಇದೆಯಂತೆ
ಜಡ್ಜ್ ಮುಂದೆ ಹೇಳಲು ಮನವಿ ಮಾಡಿದ್ದ ಸತ್ಯನಾರಾಯಣ ವರ್ಮಾ
ಹಣ ವರ್ಗಾವಣೆ ಹಗರಣ ನಾಗೇಂದ್ರ ಮತ್ತಷ್ಟು ಉರುಳಾಗುವ ಸಾಧ್ಯತೆ

ಇಡಿ ಬಲೆಗೆ ಬಿದ್ದಿರುವ ನಾಗೇಂದ್ರಗೆ(Nagendra) ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಹೇಳಿಕೆ ನೀಡಲು ಮತ್ತೊಬ್ಬ ಆರೋಪಿ ಕಾಯ್ತಿದ್ದಾನಂತೆ. ಇಡಿ ಮುಂದೆ ಸತ್ಯ ಬಾಯ್ಬಿಡಲು ಸತ್ಯನಾರಾಯಣ ವರ್ಮಾ(Satyanarayan Verma) ಸಿದ್ಧವಾಗಿದ್ದಾನಂತೆ. ಹಾಗಾಗಿ ಯಾರ ಕೊರಳಿಗೆ ಉರುಳಾಗ್ತಾನೋ ಸತ್ಯನಾರಾಯಣ ವರ್ಮಾ ಎಂಬುದು ತಿಳಿದಿಲ್ಲ. ಎಸ್ಐಟಿ (SIT) ಅಧಿಕಾರಿಗಳ ವಶದಲ್ಲಿ ಸತ್ಯನಾರಾಯಣ ವರ್ಮಾ ಇದ್ದು, ಇಡೀ ಹಗರಣಕ್ಕೆ ಸೂತ್ರಧಾರ ನಾಗೇಂದ್ರ ಎಂದು ವರ್ಮಾ ಬಾಯ್ಬಿಟ್ಟಿದ್ದಾರಂತೆ. ಯಾವಾಗ ನನ್ನನ್ನ ವಶಕ್ಕೆ ಪಡೆಯುತ್ತಾರೆ ಎಂದು ಸತ್ಯನಾರಾಯಣ ವರ್ಮಾ ಕೇಳುತ್ತಿದ್ದಾನಂತೆ. ಈಗಾಗಲೇ ಕೋರ್ಟ್‌ನಲ್ಲಿ ನಾಗೇಂದ್ರ ವಿರುದ್ದ ಗಂಭೀರ ಆರೋಪವನ್ನು ಸತ್ಯನಾರಾಯಣ ವರ್ಮಾ ಮಾಡಿದ್ದು, ನಾಗೇಂದ್ರರಿಂದ ಸತ್ಯನಾರಾಯಣ ವರ್ಮಾಣಗೆ ಬೆದರಿಕೆಯಿದೆಯಂತೆ. ಇಡಿ ಎಂಟ್ರಿ ಹಿನ್ನಲೆ ಅಧಿಕಾರಿಗಳ ಮುಂದೆ ಸತ್ಯ ಹೇಳಲು ಕಾಯುತ್ತಿರುವ ವರ್ಮಾ , ಸತ್ಯನಾರಾಯಣ ವರ್ಮಾ ಇಡಿ ವಶಕ್ಕೆ ಹೋದ್ರೆ ನಾಗೇಂದ್ರಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಇದನ್ನೂ ವೀಕ್ಷಿಸಿ:  ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more