Save Shola :  ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Save Shola : ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Published : Oct 07, 2021, 02:04 PM ISTUpdated : Oct 07, 2021, 02:05 PM IST

ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಚಿಕ್ಕಮಗಳೂರು (ಅ.07): ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಅಡಿಕೆಗೆ ಎಲೆ ಚುಕ್ಕಿ ರೋಗ, ಇಡೀ ಮರವೇ ನಾಶ, ಆತಂಕದಲ್ಲಿ ಮಲೆನಾಡ ರೈತರು

 ಈ ಕಾಡು ಸಸ್ಯಹಾರಿ ಹಾಗೂ ಮಾಂಸಹಾರಿ ಪ್ರಾಣಿಗಳೆರಡಕ್ಕೂ ಕೂಡ ಪ್ರಿಯವಾದ ಕಾಡು. ಇಲ್ಲಿನ ಗಿಡ ಮರಗಳನ್ನ ನಂಬಿ ಸಸ್ಯಹಾರಿಗಳು ಬದುಕ್ತಿದ್ರೆ, ಸಸ್ಯಹಾರಿಗಳನ್ನ ಅವಲಂಬಿಸಿ ಮಾಂಸಹಾರಿಗಳು ಬದುಕ್ತಿವೆ. ಆದರೆ, ಇಂತಹಾ ಕಾಡುಗಳನ್ನ ಯಾರೋ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಕಾಫಿ ಗಿಡ ನೆಡುವ ಸಲುವಾಗಿ ಕಡಿಯುತ್ತಿರುವುದು ನಮ್ಮ ಅಂತ್ಯಕ್ಕೆ ನಾವೇ ಬುನಾದಿ ಹಾಕಿ ಕೊಟ್ಟಂತಾಗುತ್ತಿದೆ. ಹಾಗಾಗಿ, ಸ್ಥಳಿಯರು ಶೋಲಾ ಅರಣ್ಯದ ರಕ್ಷಣೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?