Save Shola :  ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Save Shola : ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Suvarna News   | Asianet News
Published : Oct 07, 2021, 02:04 PM ISTUpdated : Oct 07, 2021, 02:05 PM IST

ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಚಿಕ್ಕಮಗಳೂರು (ಅ.07): ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಅಡಿಕೆಗೆ ಎಲೆ ಚುಕ್ಕಿ ರೋಗ, ಇಡೀ ಮರವೇ ನಾಶ, ಆತಂಕದಲ್ಲಿ ಮಲೆನಾಡ ರೈತರು

 ಈ ಕಾಡು ಸಸ್ಯಹಾರಿ ಹಾಗೂ ಮಾಂಸಹಾರಿ ಪ್ರಾಣಿಗಳೆರಡಕ್ಕೂ ಕೂಡ ಪ್ರಿಯವಾದ ಕಾಡು. ಇಲ್ಲಿನ ಗಿಡ ಮರಗಳನ್ನ ನಂಬಿ ಸಸ್ಯಹಾರಿಗಳು ಬದುಕ್ತಿದ್ರೆ, ಸಸ್ಯಹಾರಿಗಳನ್ನ ಅವಲಂಬಿಸಿ ಮಾಂಸಹಾರಿಗಳು ಬದುಕ್ತಿವೆ. ಆದರೆ, ಇಂತಹಾ ಕಾಡುಗಳನ್ನ ಯಾರೋ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಕಾಫಿ ಗಿಡ ನೆಡುವ ಸಲುವಾಗಿ ಕಡಿಯುತ್ತಿರುವುದು ನಮ್ಮ ಅಂತ್ಯಕ್ಕೆ ನಾವೇ ಬುನಾದಿ ಹಾಕಿ ಕೊಟ್ಟಂತಾಗುತ್ತಿದೆ. ಹಾಗಾಗಿ, ಸ್ಥಳಿಯರು ಶೋಲಾ ಅರಣ್ಯದ ರಕ್ಷಣೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ