Save Shola :  ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Save Shola : ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Suvarna News   | Asianet News
Published : Oct 07, 2021, 02:04 PM ISTUpdated : Oct 07, 2021, 02:05 PM IST

ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಚಿಕ್ಕಮಗಳೂರು (ಅ.07): ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಅಡಿಕೆಗೆ ಎಲೆ ಚುಕ್ಕಿ ರೋಗ, ಇಡೀ ಮರವೇ ನಾಶ, ಆತಂಕದಲ್ಲಿ ಮಲೆನಾಡ ರೈತರು

 ಈ ಕಾಡು ಸಸ್ಯಹಾರಿ ಹಾಗೂ ಮಾಂಸಹಾರಿ ಪ್ರಾಣಿಗಳೆರಡಕ್ಕೂ ಕೂಡ ಪ್ರಿಯವಾದ ಕಾಡು. ಇಲ್ಲಿನ ಗಿಡ ಮರಗಳನ್ನ ನಂಬಿ ಸಸ್ಯಹಾರಿಗಳು ಬದುಕ್ತಿದ್ರೆ, ಸಸ್ಯಹಾರಿಗಳನ್ನ ಅವಲಂಬಿಸಿ ಮಾಂಸಹಾರಿಗಳು ಬದುಕ್ತಿವೆ. ಆದರೆ, ಇಂತಹಾ ಕಾಡುಗಳನ್ನ ಯಾರೋ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಕಾಫಿ ಗಿಡ ನೆಡುವ ಸಲುವಾಗಿ ಕಡಿಯುತ್ತಿರುವುದು ನಮ್ಮ ಅಂತ್ಯಕ್ಕೆ ನಾವೇ ಬುನಾದಿ ಹಾಕಿ ಕೊಟ್ಟಂತಾಗುತ್ತಿದೆ. ಹಾಗಾಗಿ, ಸ್ಥಳಿಯರು ಶೋಲಾ ಅರಣ್ಯದ ರಕ್ಷಣೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!