Save Shola :  ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Save Shola : ಶೋಲಾ ಅರಣ್ಯ ರಕ್ಷಣೆಗೆ ಕಾಫಿ ನಾಡಿನ ಜನರ ಆಗ್ರಹ

Suvarna News   | Asianet News
Published : Oct 07, 2021, 02:04 PM ISTUpdated : Oct 07, 2021, 02:05 PM IST

ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಚಿಕ್ಕಮಗಳೂರು (ಅ.07): ಶೋಲಾ ಅರಣ್ಯ ಕಾಣ ಸಿಗುವುದೇ ತುಂಬಾ ವಿರಳ. ಶೋಲಾ ಕಾಡು ವರ್ಷವಿಡಿ ತೇವಾಂಶವನ್ನು ಹಿಡಿದಿಟ್ಟುಕೊಳ್ಳುವ ಮೂಲಕ ವಿಭಿನ್ನವಾಗಿದೆ. ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಮಾತ್ರ ಇರುವ ಈ ದಟ್ಟಾರಣ್ಯ ಕಾಫಿನಾಡಲ್ಲಿ ಯಥೇಚ್ಛವಾಗಿದೆ. ಅದು ಜಿಲ್ಲೆಯ ಸಂಪತ್ತು ಕೂಡ. ಇದನ್ನ ಉಳಿಸಿ ಬೆಳೆಸಬೇಕಾಗಿರುವುದು ಜಿಲ್ಲಾಡಳಿತದ ಜೊತೆ ಪ್ರತಿಯೊಬ್ಬ ಕಾಫಿನಾಡಿಗನ ಜವಾಬ್ದಾರಿ. ಇದೀಗ ಈ ನಿಟ್ಟಿನಲ್ಲಿ ಕೂಗು ಕೇಳಿ ಬಂದಿದೆ.

ಅಡಿಕೆಗೆ ಎಲೆ ಚುಕ್ಕಿ ರೋಗ, ಇಡೀ ಮರವೇ ನಾಶ, ಆತಂಕದಲ್ಲಿ ಮಲೆನಾಡ ರೈತರು

 ಈ ಕಾಡು ಸಸ್ಯಹಾರಿ ಹಾಗೂ ಮಾಂಸಹಾರಿ ಪ್ರಾಣಿಗಳೆರಡಕ್ಕೂ ಕೂಡ ಪ್ರಿಯವಾದ ಕಾಡು. ಇಲ್ಲಿನ ಗಿಡ ಮರಗಳನ್ನ ನಂಬಿ ಸಸ್ಯಹಾರಿಗಳು ಬದುಕ್ತಿದ್ರೆ, ಸಸ್ಯಹಾರಿಗಳನ್ನ ಅವಲಂಬಿಸಿ ಮಾಂಸಹಾರಿಗಳು ಬದುಕ್ತಿವೆ. ಆದರೆ, ಇಂತಹಾ ಕಾಡುಗಳನ್ನ ಯಾರೋ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಕಾಫಿ ಗಿಡ ನೆಡುವ ಸಲುವಾಗಿ ಕಡಿಯುತ್ತಿರುವುದು ನಮ್ಮ ಅಂತ್ಯಕ್ಕೆ ನಾವೇ ಬುನಾದಿ ಹಾಕಿ ಕೊಟ್ಟಂತಾಗುತ್ತಿದೆ. ಹಾಗಾಗಿ, ಸ್ಥಳಿಯರು ಶೋಲಾ ಅರಣ್ಯದ ರಕ್ಷಣೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!