ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

Published : Sep 25, 2023, 10:12 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಹಾಗೂ ಅರಣ್ಯ ಇಲಾಖೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿತು.

ಕಾಳಿ ಹುಲಿ ಸಂರಕ್ಷಿತ ಪ್ರದೇಶ(kali tiger reserve) ಇದು ಉತ್ತರ ಕನ್ನಡ(Uttara kannada) ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ವ್ಯಾಪ್ತಿಯಲ್ಲಿ ಹಬ್ಬಿದೆ. ಈ ಅಭಯಾರಣ್ಯ ತೇವಾಂಶಯುಕ್ತ ಎಲೆಗಳು ಉದುರುವ ಕಾಡಿನ್ನು ಒಳಗೊಂಡಿದೆ. ಈ ಪ್ರದೇಶ ಅಪರೂಪದ ಉಭಯವಾಸಿಗಳಿಗೆ ಮತ್ತು ಸರಿಸೃಪಗಳಿಗೆ ಆಶ್ರಯ ತಾಣವಾಗಿದೆ. ಹುಲಿ(Tiger), ಚಿರತೆ, ಕಾಡು ಎಮ್ಮೆ, ಆನೆ ಇನ್ನೂ ಇತರ ಪ್ರಾಣಿಗಳು ಇಲ್ಲಿವೆ. ಪ್ರಾಣಿಗಳು ಮತ್ತು ಮನುಷ್ಯರ ಸಂಘರ್ಷವನ್ನು ತಡೆಯುವ ಸಲುವಾಗಿ, ಕಾಡಂಚಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಕನ್ನಡಪ್ರಭ ಹಾಗೂ ಅರಣ್ಯ ಇಲಾಖೆ ಮತ್ತು ನಟ ರಿಷಬ್‌ ಶೆಟ್ಟಿ(Rishabh Shetty) ಮಾಡಿದರು. ದಾಂಡೇಲಿಯಲ್ಲಿರುವ ಹುಲಿ ಸಂರಕ್ಷಿತ ಪ್ರದೇಶವು 1300 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿಕೊಂಡಿದೆ ಮತ್ತು ಆ ಪ್ರದೇಶದ ಎರಡು ಪ್ರಮುಖ ಪ್ರದೇಶಗಳನ್ನು ಒಳಗೊಂಡಿದೆ.  

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರು ಬೆಂಕಿ ವಿಷಯದಲ್ಲಿ ಜಾಗ್ರತೆವಹಿಸಿ..ಶಿವನಿಗೆ ಕ್ಷೀರ ಸಮರ್ಪಣೆ ಮಾಡಿ

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!