ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

Published : Sep 25, 2023, 10:12 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಹಾಗೂ ಅರಣ್ಯ ಇಲಾಖೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿತು.

ಕಾಳಿ ಹುಲಿ ಸಂರಕ್ಷಿತ ಪ್ರದೇಶ(kali tiger reserve) ಇದು ಉತ್ತರ ಕನ್ನಡ(Uttara kannada) ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ವ್ಯಾಪ್ತಿಯಲ್ಲಿ ಹಬ್ಬಿದೆ. ಈ ಅಭಯಾರಣ್ಯ ತೇವಾಂಶಯುಕ್ತ ಎಲೆಗಳು ಉದುರುವ ಕಾಡಿನ್ನು ಒಳಗೊಂಡಿದೆ. ಈ ಪ್ರದೇಶ ಅಪರೂಪದ ಉಭಯವಾಸಿಗಳಿಗೆ ಮತ್ತು ಸರಿಸೃಪಗಳಿಗೆ ಆಶ್ರಯ ತಾಣವಾಗಿದೆ. ಹುಲಿ(Tiger), ಚಿರತೆ, ಕಾಡು ಎಮ್ಮೆ, ಆನೆ ಇನ್ನೂ ಇತರ ಪ್ರಾಣಿಗಳು ಇಲ್ಲಿವೆ. ಪ್ರಾಣಿಗಳು ಮತ್ತು ಮನುಷ್ಯರ ಸಂಘರ್ಷವನ್ನು ತಡೆಯುವ ಸಲುವಾಗಿ, ಕಾಡಂಚಿನ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಕನ್ನಡಪ್ರಭ ಹಾಗೂ ಅರಣ್ಯ ಇಲಾಖೆ ಮತ್ತು ನಟ ರಿಷಬ್‌ ಶೆಟ್ಟಿ(Rishabh Shetty) ಮಾಡಿದರು. ದಾಂಡೇಲಿಯಲ್ಲಿರುವ ಹುಲಿ ಸಂರಕ್ಷಿತ ಪ್ರದೇಶವು 1300 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿಕೊಂಡಿದೆ ಮತ್ತು ಆ ಪ್ರದೇಶದ ಎರಡು ಪ್ರಮುಖ ಪ್ರದೇಶಗಳನ್ನು ಒಳಗೊಂಡಿದೆ.  

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರು ಬೆಂಕಿ ವಿಷಯದಲ್ಲಿ ಜಾಗ್ರತೆವಹಿಸಿ..ಶಿವನಿಗೆ ಕ್ಷೀರ ಸಮರ್ಪಣೆ ಮಾಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?