ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

Published : Oct 10, 2023, 11:03 AM ISTUpdated : Oct 10, 2023, 11:13 AM IST

ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಹೈಕೋರ್ಟ್ ಕೊಟ್ಟ ಸಲಹೆ ಬಗ್ಗೆ ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಟ್ರಾಫಿಕ್ ಮೀಟಿಂಗ್‌ನಲ್ಲಿ ಏನೆಲ್ಲಾ ಚರ್ಚೆಯಾಯ್ತು? ಶಾಲಾ ಸಮಯ ಬದಲಾಗುತ್ತಾ ? 
 

ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ದೊಡ್ಡ ಕಂಟಕ. ಅದ್ರಲ್ಲೂ ಪೀಕ್ ಅವರ್ ಅಂದ್ರೆ, ಬೆಳಗ್ಗೆ ಮತ್ತು ಸಂಜೆ ರಸ್ತೆಗಳಲ್ಲಿ ವಾಹನ ಓಡಿಸೋದು ದೊಡ್ಡ ಸಾಹಸದ ಕೆಲಸ. ಇದೇ ಹೊತ್ತಲ್ಲಿ ಶಾಲಾ ವಾಹನಗಳ ಸಂಚಾರಿಸುತ್ತವೆ. ಹೀಗಾಗಿ ಟ್ರಾಫಿಕ್‌ಗೆ(Traffic) ಕೊಂಚ ಬ್ರೇಕ್ ಹಾಕೋದಕ್ಕೆ ಶಾಲೆಗಳ ಸಮಯ ಬದಲಾವಣೆ ಮಾಡಿದ್ರೆ ಸಾಧ್ಯವಾಗಬಹುದು ಎಂದು ಹೈಕೋರ್ಟ್ ಸಲಹೆ ನೀಡಿತ್ತು. ಕೋರ್ಟ್ ಸಲಹೆಯಂತೆ ಸಮಗ್ರ ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ಒಕ್ಕೂಟದ ಜತೆ ಟ್ರಾಫಿಕ್ ಇಲಾಖೆ ಅಧಿಕಾರಿಗಳು(Traffic department officials) ಸಭೆ ನಡೆಸಿದ್ರು. ಸಮಗ್ರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳನ್ನ ಚರ್ಚಿಸಲಾಯ್ತು.. ಶಾಲಾ ಮಕ್ಕಳ ಸಂಚಾರಕ್ಕೆ ಬಿಎಂಟಿಸಿ ಬಳಕೆ ಮಾಡುವಂತೆ ಸಲಹೆಗಳು ಬಂದಿವೆಯಂತೆ. ಇದರ ಜೊತೆಗೆ ಶಾಲೆಗಳ ಬಳಿ ಸಿಬ್ಬಂದಿ ನೇಮಿಸಿ, ಅವರಿಗೆ ಟ್ರಾಫಿಕ್ ಕಂಟ್ರೋಲ್ ಬಗ್ಗೆ ತರಬೇತಿ ನಡೆಸುವಂತೆ ಚಿಂತನೆ ನಡೆದಿವೆಯಂತೆ..ಶಾಲಾ ಸಮಯ ಬದಲಾವಣೆಯಿಂದ ಟ್ರಾಫಿಕ್ ಕಂಟ್ರೋಲ್ ಸಲಹೆಗಳ ಬಗ್ಗೆ ಇಂದು ಕೋರ್ಟ್ ಮುಂದೆ ವರದಿ ಸಲ್ಲಿಸೋದಾಗಿ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ರು. ಇನ್ನು, ಸಭೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗೆ ಹಲವು ಸಲಹೆಗಳು ಬಂದಿವೆ. ಇವೆಲ್ಲದರ ಮಧ್ಯೆ ಶಾಲಾ ಸಮಯ ಬದಲಾವಣೆ ಬೇಡ ಅನ್ನೋ ಅಭಿಪ್ರಾಯ ವ್ಯಕ್ತವಾಗಿದಿಯಂತೆ. ಹೀಗಾಗಿ ಶಾಲಾ ಸಮಯ ಬದಲಾಗೋದು ಬಹುತೇಕ ಡೌಟ್ ಆಗಿದೆ. 

ಇದನ್ನೂ ವೀಕ್ಷಿಸಿ:  ದಾವಣಗೆರೆ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್ ಫೈಟ್: ಶಾಸಕರು, ಸಚಿವರ ಮಧ್ಯೆ ಕಾವೇರಿದ ಟಾಕ್‌ವಾರ್

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more