Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

Published : Jan 17, 2022, 12:46 PM ISTUpdated : Jan 17, 2022, 01:20 PM IST

*ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಕ್ಯೆ ಏರಿಕೆ
*‌ರಾಜ್ಯದ ಹಲವು ಶಾಲೆಗಳಲ್ಲಿ ಕೋವಿಡ್‌ 19 ಸ್ಫೋಟ
*ಆರು ಜಿಲ್ಲೆಗಳಲ್ಲಿ1 ರಿಂದ 9ನೇ ತರಗತಿ ಬಂದ್

ಬೆಂಗಳೂರು (ಜ. 17): .ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು (Covid 19 Cases) ವೇಗದಲ್ಲಿ ಹರಡುತ್ತಿದ್ದು ಶುಕ್ರವಾರ 34,047 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಲಕ್ಷದ ಸಮೀಪಕ್ಕೆ ಬಂದಿದೆ. ಈ ಮಧ್ಯೆ ಶಾಲೆಗಳಲ್ಲೂ (School) ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ : Covid 19 Spike: 1% ಸೋಂಕಿತರಷ್ಟೇ ಆಸ್ಪತ್ರೆಗೆ ದಾಖಲು: ಸಾವಿನ ಸಂಖ್ಯೆ ಕಡಿಮೆ

ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ ಶಾಲೆ ಬಂದ್ ಆಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 9ನೇ ತರಗತಿ ಬಂದ್‌ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಳ್ಳತ್ತಿರುವುದು ಈಗ ಆತಂಕ್ಕೆ ಎಡೆ ಮಾಡಿದೆ. ಕೊರೋನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವದರಿಂದ ರಾಜ್ಯದಲ್ಲಿ ಇನ್ನಷ್ಟು ಟಫ್‌ ರೂಲ್ಸ್‌ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ನೈಟ್‌ ಕರ್ಫ್ಯೂ ಹಾಗೂ ವೀಕೆಂಡ್‌ ಕರ್ಫ್ಯೂ (Curfew) ರಾಜ್ಯದಲ್ಲಿ ಜಾರಿಯಲ್ಲಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!