Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

Published : Jan 17, 2022, 12:46 PM ISTUpdated : Jan 17, 2022, 01:20 PM IST

*ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಕ್ಯೆ ಏರಿಕೆ
*‌ರಾಜ್ಯದ ಹಲವು ಶಾಲೆಗಳಲ್ಲಿ ಕೋವಿಡ್‌ 19 ಸ್ಫೋಟ
*ಆರು ಜಿಲ್ಲೆಗಳಲ್ಲಿ1 ರಿಂದ 9ನೇ ತರಗತಿ ಬಂದ್

ಬೆಂಗಳೂರು (ಜ. 17): .ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು (Covid 19 Cases) ವೇಗದಲ್ಲಿ ಹರಡುತ್ತಿದ್ದು ಶುಕ್ರವಾರ 34,047 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಲಕ್ಷದ ಸಮೀಪಕ್ಕೆ ಬಂದಿದೆ. ಈ ಮಧ್ಯೆ ಶಾಲೆಗಳಲ್ಲೂ (School) ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ : Covid 19 Spike: 1% ಸೋಂಕಿತರಷ್ಟೇ ಆಸ್ಪತ್ರೆಗೆ ದಾಖಲು: ಸಾವಿನ ಸಂಖ್ಯೆ ಕಡಿಮೆ

ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ ಶಾಲೆ ಬಂದ್ ಆಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 9ನೇ ತರಗತಿ ಬಂದ್‌ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಳ್ಳತ್ತಿರುವುದು ಈಗ ಆತಂಕ್ಕೆ ಎಡೆ ಮಾಡಿದೆ. ಕೊರೋನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವದರಿಂದ ರಾಜ್ಯದಲ್ಲಿ ಇನ್ನಷ್ಟು ಟಫ್‌ ರೂಲ್ಸ್‌ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ನೈಟ್‌ ಕರ್ಫ್ಯೂ ಹಾಗೂ ವೀಕೆಂಡ್‌ ಕರ್ಫ್ಯೂ (Curfew) ರಾಜ್ಯದಲ್ಲಿ ಜಾರಿಯಲ್ಲಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!