Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

Covid 19 Spike: ರಾಜ್ಯದ 6 ಜಿಲ್ಲೆಗಳಲ್ಲಿ ಸೋಂಕು ಏರಿಕೆ: 1 ರಿಂದ 9ನೇ ತರಗತಿ ಬಂದ್!

Published : Jan 17, 2022, 12:46 PM ISTUpdated : Jan 17, 2022, 01:20 PM IST

*ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳ ಸಂಕ್ಯೆ ಏರಿಕೆ
*‌ರಾಜ್ಯದ ಹಲವು ಶಾಲೆಗಳಲ್ಲಿ ಕೋವಿಡ್‌ 19 ಸ್ಫೋಟ
*ಆರು ಜಿಲ್ಲೆಗಳಲ್ಲಿ1 ರಿಂದ 9ನೇ ತರಗತಿ ಬಂದ್

ಬೆಂಗಳೂರು (ಜ. 17): .ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು (Covid 19 Cases) ವೇಗದಲ್ಲಿ ಹರಡುತ್ತಿದ್ದು ಶುಕ್ರವಾರ 34,047 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಲಕ್ಷದ ಸಮೀಪಕ್ಕೆ ಬಂದಿದೆ. ಈ ಮಧ್ಯೆ ಶಾಲೆಗಳಲ್ಲೂ (School) ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ : Covid 19 Spike: 1% ಸೋಂಕಿತರಷ್ಟೇ ಆಸ್ಪತ್ರೆಗೆ ದಾಖಲು: ಸಾವಿನ ಸಂಖ್ಯೆ ಕಡಿಮೆ

ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ ಶಾಲೆ ಬಂದ್ ಆಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 9ನೇ ತರಗತಿ ಬಂದ್‌ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಳ್ಳತ್ತಿರುವುದು ಈಗ ಆತಂಕ್ಕೆ ಎಡೆ ಮಾಡಿದೆ. ಕೊರೋನಾ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವದರಿಂದ ರಾಜ್ಯದಲ್ಲಿ ಇನ್ನಷ್ಟು ಟಫ್‌ ರೂಲ್ಸ್‌ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ನೈಟ್‌ ಕರ್ಫ್ಯೂ ಹಾಗೂ ವೀಕೆಂಡ್‌ ಕರ್ಫ್ಯೂ (Curfew) ರಾಜ್ಯದಲ್ಲಿ ಜಾರಿಯಲ್ಲಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!