ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

Suvarna News   | Asianet News
Published : Sep 23, 2021, 09:24 AM ISTUpdated : Sep 23, 2021, 09:36 AM IST

*  ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆ
*  ಚಿರತೆಯನ್ನ ಹಿಡಿಯಲು ಹರಸಾಹಸ
*  ಮನೆಯಿಂದ ಜನರು ಹೊರಬರದಂತೆ ಮನವಿ 

ಹುಬ್ಬಳ್ಳಿ(ಸೆ.23): ನಗರದ ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆಯನ್ನ ಹಿಡಿಯಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚಿರತೆಯನ್ನ ಹಿಡಿಯಲು ಹರಸಾಹಸ ಪಡಲಾಗುತ್ತಿದೆ. ಚಿರತೆಯ ಹಾವಳಿಯಿಂದ ನಗರದ 12 ಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆಯನ್ನ ಘೋಷಿಸಿದ್ದಾರೆ. ಕೇಂದ್ರಿಯ ವಿವಿಯ ಸುತ್ತ ಅಧಿಕಾರಿಗಳು ಕೂಂಬಿಂಗ್‌ ನಡೆಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಇನ್ಫ್ರಾರೆಡ್‌ ಡ್ರೋಣ್‌ ಕೂಡ ಬಳಕೆಯಾಗಿದೆ. ಮನೆಯಿಂದ ಜನರು ಹೊರಬರದಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.  

ಎಜುಕೇಷನ್ ಎಕ್ಸ್‌ಪೋ : CET ರ‍್ಯಾಂಕ್ ಹೋಲ್ಡರ್‌ ಮೇಘನ್ ಆಸೆಯಂತೆ ನಟ ಗಣೇಶ್ ಉದ್ಘಾಟನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?