ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

Published : Sep 23, 2021, 09:24 AM ISTUpdated : Sep 23, 2021, 09:36 AM IST

*  ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆ
*  ಚಿರತೆಯನ್ನ ಹಿಡಿಯಲು ಹರಸಾಹಸ
*  ಮನೆಯಿಂದ ಜನರು ಹೊರಬರದಂತೆ ಮನವಿ 

ಹುಬ್ಬಳ್ಳಿ(ಸೆ.23): ನಗರದ ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆಯನ್ನ ಹಿಡಿಯಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚಿರತೆಯನ್ನ ಹಿಡಿಯಲು ಹರಸಾಹಸ ಪಡಲಾಗುತ್ತಿದೆ. ಚಿರತೆಯ ಹಾವಳಿಯಿಂದ ನಗರದ 12 ಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆಯನ್ನ ಘೋಷಿಸಿದ್ದಾರೆ. ಕೇಂದ್ರಿಯ ವಿವಿಯ ಸುತ್ತ ಅಧಿಕಾರಿಗಳು ಕೂಂಬಿಂಗ್‌ ನಡೆಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಇನ್ಫ್ರಾರೆಡ್‌ ಡ್ರೋಣ್‌ ಕೂಡ ಬಳಕೆಯಾಗಿದೆ. ಮನೆಯಿಂದ ಜನರು ಹೊರಬರದಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.  

ಎಜುಕೇಷನ್ ಎಕ್ಸ್‌ಪೋ : CET ರ‍್ಯಾಂಕ್ ಹೋಲ್ಡರ್‌ ಮೇಘನ್ ಆಸೆಯಂತೆ ನಟ ಗಣೇಶ್ ಉದ್ಘಾಟನೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?