ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

Suvarna News   | Asianet News
Published : Sep 23, 2021, 09:24 AM ISTUpdated : Sep 23, 2021, 09:36 AM IST

*  ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆ
*  ಚಿರತೆಯನ್ನ ಹಿಡಿಯಲು ಹರಸಾಹಸ
*  ಮನೆಯಿಂದ ಜನರು ಹೊರಬರದಂತೆ ಮನವಿ 

ಹುಬ್ಬಳ್ಳಿ(ಸೆ.23): ನಗರದ ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆಯನ್ನ ಹಿಡಿಯಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚಿರತೆಯನ್ನ ಹಿಡಿಯಲು ಹರಸಾಹಸ ಪಡಲಾಗುತ್ತಿದೆ. ಚಿರತೆಯ ಹಾವಳಿಯಿಂದ ನಗರದ 12 ಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆಯನ್ನ ಘೋಷಿಸಿದ್ದಾರೆ. ಕೇಂದ್ರಿಯ ವಿವಿಯ ಸುತ್ತ ಅಧಿಕಾರಿಗಳು ಕೂಂಬಿಂಗ್‌ ನಡೆಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಇನ್ಫ್ರಾರೆಡ್‌ ಡ್ರೋಣ್‌ ಕೂಡ ಬಳಕೆಯಾಗಿದೆ. ಮನೆಯಿಂದ ಜನರು ಹೊರಬರದಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.  

ಎಜುಕೇಷನ್ ಎಕ್ಸ್‌ಪೋ : CET ರ‍್ಯಾಂಕ್ ಹೋಲ್ಡರ್‌ ಮೇಘನ್ ಆಸೆಯಂತೆ ನಟ ಗಣೇಶ್ ಉದ್ಘಾಟನೆ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!