ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

Suvarna News   | Asianet News
Published : Sep 23, 2021, 09:24 AM ISTUpdated : Sep 23, 2021, 09:36 AM IST

*  ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆ
*  ಚಿರತೆಯನ್ನ ಹಿಡಿಯಲು ಹರಸಾಹಸ
*  ಮನೆಯಿಂದ ಜನರು ಹೊರಬರದಂತೆ ಮನವಿ 

ಹುಬ್ಬಳ್ಳಿ(ಸೆ.23): ನಗರದ ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆಯನ್ನ ಹಿಡಿಯಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚಿರತೆಯನ್ನ ಹಿಡಿಯಲು ಹರಸಾಹಸ ಪಡಲಾಗುತ್ತಿದೆ. ಚಿರತೆಯ ಹಾವಳಿಯಿಂದ ನಗರದ 12 ಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆಯನ್ನ ಘೋಷಿಸಿದ್ದಾರೆ. ಕೇಂದ್ರಿಯ ವಿವಿಯ ಸುತ್ತ ಅಧಿಕಾರಿಗಳು ಕೂಂಬಿಂಗ್‌ ನಡೆಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಇನ್ಫ್ರಾರೆಡ್‌ ಡ್ರೋಣ್‌ ಕೂಡ ಬಳಕೆಯಾಗಿದೆ. ಮನೆಯಿಂದ ಜನರು ಹೊರಬರದಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.  

ಎಜುಕೇಷನ್ ಎಕ್ಸ್‌ಪೋ : CET ರ‍್ಯಾಂಕ್ ಹೋಲ್ಡರ್‌ ಮೇಘನ್ ಆಸೆಯಂತೆ ನಟ ಗಣೇಶ್ ಉದ್ಘಾಟನೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!