ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

Suvarna News   | Asianet News
Published : Sep 23, 2021, 09:24 AM ISTUpdated : Sep 23, 2021, 09:36 AM IST

*  ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆ
*  ಚಿರತೆಯನ್ನ ಹಿಡಿಯಲು ಹರಸಾಹಸ
*  ಮನೆಯಿಂದ ಜನರು ಹೊರಬರದಂತೆ ಮನವಿ 

ಹುಬ್ಬಳ್ಳಿ(ಸೆ.23): ನಗರದ ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆಯನ್ನ ಹಿಡಿಯಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚಿರತೆಯನ್ನ ಹಿಡಿಯಲು ಹರಸಾಹಸ ಪಡಲಾಗುತ್ತಿದೆ. ಚಿರತೆಯ ಹಾವಳಿಯಿಂದ ನಗರದ 12 ಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆಯನ್ನ ಘೋಷಿಸಿದ್ದಾರೆ. ಕೇಂದ್ರಿಯ ವಿವಿಯ ಸುತ್ತ ಅಧಿಕಾರಿಗಳು ಕೂಂಬಿಂಗ್‌ ನಡೆಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಇನ್ಫ್ರಾರೆಡ್‌ ಡ್ರೋಣ್‌ ಕೂಡ ಬಳಕೆಯಾಗಿದೆ. ಮನೆಯಿಂದ ಜನರು ಹೊರಬರದಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.  

ಎಜುಕೇಷನ್ ಎಕ್ಸ್‌ಪೋ : CET ರ‍್ಯಾಂಕ್ ಹೋಲ್ಡರ್‌ ಮೇಘನ್ ಆಸೆಯಂತೆ ನಟ ಗಣೇಶ್ ಉದ್ಘಾಟನೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್