ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ ಚಿರತೆ: ಶಾಲೆಗಳಿಗೆ ರಜೆ ಘೋಷಣೆ

Suvarna News   | Asianet News
Published : Sep 23, 2021, 09:24 AM ISTUpdated : Sep 23, 2021, 09:36 AM IST

*  ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆ
*  ಚಿರತೆಯನ್ನ ಹಿಡಿಯಲು ಹರಸಾಹಸ
*  ಮನೆಯಿಂದ ಜನರು ಹೊರಬರದಂತೆ ಮನವಿ 

ಹುಬ್ಬಳ್ಳಿ(ಸೆ.23): ನಗರದ ನೃಪತುಂಗ ಬೆಟ್ಟದ ಸುತ್ತ ಕಾಣಿಸಿಕೊಂಡಿದ್ದ ಚಿರತೆಯನ್ನ ಹಿಡಿಯಲಿ ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಚಿರತೆಯನ್ನ ಹಿಡಿಯಲು ಹರಸಾಹಸ ಪಡಲಾಗುತ್ತಿದೆ. ಚಿರತೆಯ ಹಾವಳಿಯಿಂದ ನಗರದ 12 ಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆಯನ್ನ ಘೋಷಿಸಿದ್ದಾರೆ. ಕೇಂದ್ರಿಯ ವಿವಿಯ ಸುತ್ತ ಅಧಿಕಾರಿಗಳು ಕೂಂಬಿಂಗ್‌ ನಡೆಸುತ್ತಿದ್ದಾರೆ. ರಾತ್ರಿ ಕಾರ್ಯಾಚರಣೆಗೆ ಇನ್ಫ್ರಾರೆಡ್‌ ಡ್ರೋಣ್‌ ಕೂಡ ಬಳಕೆಯಾಗಿದೆ. ಮನೆಯಿಂದ ಜನರು ಹೊರಬರದಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.  

ಎಜುಕೇಷನ್ ಎಕ್ಸ್‌ಪೋ : CET ರ‍್ಯಾಂಕ್ ಹೋಲ್ಡರ್‌ ಮೇಘನ್ ಆಸೆಯಂತೆ ನಟ ಗಣೇಶ್ ಉದ್ಘಾಟನೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್