ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

Published : Jul 21, 2024, 12:00 PM IST

ರೇಣುಕಾಸ್ವಾಮಿ ಮೃತದೇಹ ಸಾಗಿಸಿದ ಬಳಿಕ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇದೀಗ ವಾಟರ್ ಸರ್ವೀಸ್‌ ಮಾಡಿದ ಇಬ್ಬರು ಹುಡುಗರನ್ನು ಇದೀಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಶವ ಸಾಗಿಸಿದ ವಾಹನ‌ವನ್ನು ತೊಳೆದವರು ಈಗ ಸಾಕ್ಷ್ಯವಾಗಿದ್ದಾರೆ. ಸ್ಕಾರ್ಪಿಯೋ ವಾಹನ ತೊಳೆದವರನ್ನು ಪೊಲೀಸರು (Police) ಸಾಕ್ಷಿ ಮಾಡಿದ್ದಾರೆ. ಪಟ್ಟಣಗೆರೆ ಶೆಡ್‌ನಿಂದ (Pattanagere Shed) ಸ್ಕಾರ್ಪಿಯೋದಲ್ಲಿ ರೇಣುಕಾಸ್ವಾಮಿ ಮೃತದೇಹ ಸಾಗಾಟ ಮಾಡಿದ್ರು. ನಂತರ ಈ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇಬ್ಬರು ಹುಡುಗರು ಈ ವಾಹನವನ್ನ ವಾಟರ್ ಸರ್ವೀಸ್ ಮಾಡಿದ್ರು. ವಾಟರ್ ಸರ್ವೀಸ್‌ನಲ್ಲಿ ಇಬ್ಬರು ಹುಡುಗರು ಕೆಲಸ ಮಾಡುತ್ತಿದ್ದರು. ಸದ್ಯ ಇಬ್ಬರು ಯುವಕರು ಕಾರಿನಲ್ಲಿ ರಕ್ತದ ಕಲೆಗಳು ಇದ್ದ ಬಗ್ಗೆ ಸಾಕ್ಷಿ ನುಡಿದಿದ್ದಾರೆ. ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ಸಾಕ್ಷಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ , ಡಿಲೀಟ್ ಆಗಿದ್ದ ಎಲ್ಲ ಸಿಸಿಟಿವಿ(CCTV) ಡಿವಿಆರ್‌ಗಳನ್ನು ರಿಟ್ರೀವ್ ಮಾಡಲಾಗಿದೆ. ಎಫ್‌ಎಸ್ಎಲ್(FSL) ಮುಖಾಂತರ ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸ್ಟೋನಿ ಬ್ರೂಕ್ ರೆಸ್ಟೋರೆಂಟ್, ಪವಿತ್ರಾಗೌಡ ಮನೆ, ದರ್ಶನ್ ಮನೆ, ಪ್ರದೂಶ್ ಮನೆ ಬಳಿ ಡಿವಿಆರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ಕಡೆ ಸಿಸಿಟಿವಿ ವಿಶ್ಯುಲ್‌ನನ್ನು ಆರೋಪಿಗಳು ಡಿಲೀಟ್‌ ಮಾಡಿದ್ದಾರೆ. ಸದ್ಯ ಎಲ್ಲ ಡಿವಿಆರ್‌ಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸದ್ಯ ಆರೋಪಿಗಳ ಚಲನವಲನದ ಸಂಪೂರ್ಣ ಮಾಹಿತಿ ಡಿವಿಆರ್‌ಗಳು ನೀಡಿವೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ