ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ತು ಮಹತ್ವದ ಸಾಕ್ಷ್ಯ! ದರ್ಶನ್‌ ಗ್ಯಾಂಗ್‌ ಬಚಾವ್‌ ಆಗಲು ಸಾಧ್ಯವೆ ಇಲ್ವಾ?

Published : Jul 21, 2024, 12:00 PM IST

ರೇಣುಕಾಸ್ವಾಮಿ ಮೃತದೇಹ ಸಾಗಿಸಿದ ಬಳಿಕ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇದೀಗ ವಾಟರ್ ಸರ್ವೀಸ್‌ ಮಾಡಿದ ಇಬ್ಬರು ಹುಡುಗರನ್ನು ಇದೀಗ ಪೊಲೀಸರು ಸಾಕ್ಷ್ಯ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಶವ ಸಾಗಿಸಿದ ವಾಹನ‌ವನ್ನು ತೊಳೆದವರು ಈಗ ಸಾಕ್ಷ್ಯವಾಗಿದ್ದಾರೆ. ಸ್ಕಾರ್ಪಿಯೋ ವಾಹನ ತೊಳೆದವರನ್ನು ಪೊಲೀಸರು (Police) ಸಾಕ್ಷಿ ಮಾಡಿದ್ದಾರೆ. ಪಟ್ಟಣಗೆರೆ ಶೆಡ್‌ನಿಂದ (Pattanagere Shed) ಸ್ಕಾರ್ಪಿಯೋದಲ್ಲಿ ರೇಣುಕಾಸ್ವಾಮಿ ಮೃತದೇಹ ಸಾಗಾಟ ಮಾಡಿದ್ರು. ನಂತರ ಈ ಸ್ಕಾರ್ಪಿಯೋ ವಾಹನವನ್ನ ಆರೋಪಿಗಳು ವಾಟರ್ ಸರ್ವೀಸ್ ಮಾಡಿಸಿದ್ದರು. ಇಬ್ಬರು ಹುಡುಗರು ಈ ವಾಹನವನ್ನ ವಾಟರ್ ಸರ್ವೀಸ್ ಮಾಡಿದ್ರು. ವಾಟರ್ ಸರ್ವೀಸ್‌ನಲ್ಲಿ ಇಬ್ಬರು ಹುಡುಗರು ಕೆಲಸ ಮಾಡುತ್ತಿದ್ದರು. ಸದ್ಯ ಇಬ್ಬರು ಯುವಕರು ಕಾರಿನಲ್ಲಿ ರಕ್ತದ ಕಲೆಗಳು ಇದ್ದ ಬಗ್ಗೆ ಸಾಕ್ಷಿ ನುಡಿದಿದ್ದಾರೆ. ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಪೊಲೀಸರು ಸಾಕ್ಷಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ , ಡಿಲೀಟ್ ಆಗಿದ್ದ ಎಲ್ಲ ಸಿಸಿಟಿವಿ(CCTV) ಡಿವಿಆರ್‌ಗಳನ್ನು ರಿಟ್ರೀವ್ ಮಾಡಲಾಗಿದೆ. ಎಫ್‌ಎಸ್ಎಲ್(FSL) ಮುಖಾಂತರ ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸ್ಟೋನಿ ಬ್ರೂಕ್ ರೆಸ್ಟೋರೆಂಟ್, ಪವಿತ್ರಾಗೌಡ ಮನೆ, ದರ್ಶನ್ ಮನೆ, ಪ್ರದೂಶ್ ಮನೆ ಬಳಿ ಡಿವಿಆರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ಕಡೆ ಸಿಸಿಟಿವಿ ವಿಶ್ಯುಲ್‌ನನ್ನು ಆರೋಪಿಗಳು ಡಿಲೀಟ್‌ ಮಾಡಿದ್ದಾರೆ. ಸದ್ಯ ಎಲ್ಲ ಡಿವಿಆರ್‌ಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಸದ್ಯ ಆರೋಪಿಗಳ ಚಲನವಲನದ ಸಂಪೂರ್ಣ ಮಾಹಿತಿ ಡಿವಿಆರ್‌ಗಳು ನೀಡಿವೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ಹಗರಣ ಆರೋಪ ಬೇರೆಯವರ ಮೇಲೆ ಹಾಕಲು ಹೀಗೆ ಹೇಳ್ತಿದ್ದೀರಿ: ಸಿಎಂ ವಿರುದ್ಧ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?